AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್

[lazy-load-videos-and-sticky-control id=”BmiWXSCTEq0″] ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ. ABCD ಸಿನಿಮಾ ಮೂಲಕ […]

ಡ್ರಗ್ಸ್ ಸಾಗಾಟ: ಡ್ಯಾನ್ಸರ್ ಪ್ರಭುದೇವ ಶಿಷ್ಯ ಕಿಶೋರ್ ಶೆಟ್ಟಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2020 | 3:02 PM

Share

[lazy-load-videos-and-sticky-control id=”BmiWXSCTEq0″]

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ (30) ನನ್ನು ಮಂಗಳೂರು ಸಿಸಿಬಿ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ನಿಂದ ಹಾಲಿವುಡ್​ವರೆಗೂ ಡ್ರಗ್ಸ್ ಲಿಂಕ್ ವ್ಯಾಪಿಸಿದ್ದು, ಖ್ಯಾತ ಡ್ಯಾನ್ಸರ್ ಪ್ರಭುದೇವ ಶಿಷ್ಯನಾಗಿರುವ ಕಿಶೋರ್ ಶೆಟ್ಟಿಯನ್ನು ಡ್ರಗ್ಸ್ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾದ್ಯತೆಗಳಿವೆ.

ABCD ಸಿನಿಮಾ ಮೂಲಕ ಹೆಸರುವಾಸಿಯಾಗಿದ್ದ ನಟ‌ ಕಿಶೋರ್ ಶೆಟ್ಟಿ. ಡ್ಯಾನ್ಸ್ ಇಂಡಿಯಾ ಡ್ಯಾನ್ಸ್​ ಶೋನಲ್ಲಿ ರನ್ನರ್ ಅಪ್ ಆಗಿದ್ದರು. ಬಾಲಿವುಡ್​ನ ABCD ಸಿನಿಮಾದ ನಾಯಕನಾಗಿ ಮಿಂಚಿದ್ದ ಕಿಶೋರ್ ಶೆಟ್ಟಿ ಕನ್ನಡದ ಕೆಲವು ರಿಯಾಲಿಟಿ‌ ಶೋಗಳಲ್ಲೂ ಭಾಗವಹಿಸಿದ್ದರು.

Published On - 9:16 am, Sat, 19 September 20

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ