AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 11, 2021 | 3:48 PM

Share

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?