Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಮೀಟ್ ಘೋಷಣೆ ಮಾಡಿದ ‘ಮಾರ್ಟಿನ್’ ತಂಡ; ಎಲ್ಲಿ, ಯಾವಾಗ?

ಬೆಂಗಳೂರಿನ ಜಿಟಿ ಮಾಲ್​​ನಲ್ಲಿರೋ ಎಂಎಂಬಿ ಲೆಗಸಿಯಲ್ಲಿ ಸೋಮವಾರ (ಅಕ್ಟೋಬರ್ 14) ಸಂಜೆ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದಕ್ಕೆ ಇಡೀ ಸಿನಿಮಾ ತಂಡ ಭಾಗಿ ಆಗುವ ಸಾಧ್ಯತೆ ಇದೆ. ‘ಮಾರ್ಟಿನ್’ ಸಿನಿಮಾದ ಗಳಿಕೆ ಮೂರು ದಿನಕ್ಕೆ 16 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ.

ಸಕ್ಸಸ್ ಮೀಟ್ ಘೋಷಣೆ ಮಾಡಿದ ‘ಮಾರ್ಟಿನ್’ ತಂಡ; ಎಲ್ಲಿ, ಯಾವಾಗ?
ಮಾರ್ಟಿನ್
Follow us
ರಾಜೇಶ್ ದುಗ್ಗುಮನೆ
|

Updated on: Oct 14, 2024 | 8:52 AM

ಬಿಗ್ ಬಜೆಟ್ ಸಿನಿಮಾ ‘ಮಾರ್ಟಿನ್’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 11ರಂದು ರಿಲೀಸ್ ಆಯಿತು. ಈ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹೀಗಿರುವಾಗಲೇ ಚಿತ್ರತಂಡ ಸಕ್ಸಸ್​ಮೀಟ್ ಘೋಷಣೆ ಮಾಡಿದೆ. ಧ್ರುವ ಸರ್ಜಾ ಹೀರೋ ಆಗಿ ನಟಿಸಿರೋ ಈ ಚಿತ್ರಕ್ಕೆ, ಎಪಿ ಅರ್ಜುನ್ ನಿರ್ದೇಶನ ಇದೆ. ಉದಯ್ ಮೆಹತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

‘ಮಾರ್ಟಿನ್’ ಸಿನಿಮಾ ಘೋಷಣೆ ಆಗಿ ಬಹಳ ಸಮಯ ಕಳೆದಿತ್ತು. ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಬಂತು. ಆ ಬಳಿಕ ಇದನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಆಲೋಚನೆ ತಂಡದವರಿಗೆ ಬಂತು. ಅದೇ ರೀತಿ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಪಡಿಸಿ ಅಕ್ಟೋಬರ್ 11ರಂದು ಬಿಡುಗಡೆ ಮಾಡಲಾಯಿತು. ಕನ್ನಡದ ಜೊತೆ ಹಿಂದಿ ಮೊದಲಾದ ಭಾಷೆಗಳಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಯಿತು. ಈಗ ಚಿತ್ರದ ಸಕ್ಸಸ್ ಮೀಟ್ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಜಿಟಿ ಮಾಲ್​​ನಲ್ಲಿರೋ ಎಂಎಂಬಿ ಲೆಗಸಿಯಲ್ಲಿ ಸೋಮವಾರ (ಅಕ್ಟೋಬರ್ 14) ಸಂಜೆ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದಕ್ಕೆ ಇಡೀ ಸಿನಿಮಾ ತಂಡ ಭಾಗಿ ಆಗುವ ಸಾಧ್ಯತೆ ಇದೆ. ‘ಮಾರ್ಟಿನ್’ ಸಿನಿಮಾದ ಗಳಿಕೆ ಮೂರು ದಿನಕ್ಕೆ 16 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ. ಸಕ್ಸ್​ಸ್​ಮೋಟ್ ವೇಳೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ.

ಇದನ್ನೂ ಓದಿ:  ‘ಮಾರ್ಟಿನ್’ ಸಿನಿಮಾ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ

‘ಮಾರ್ಟಿನ್’ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಪರಭಾಷಿಗರು ಈ ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದ್ದು ಇದೆ. ಆದರೆ, ಧ್ರುವ ಸರ್ಜಾ ಅಭಿಮಾನಿಗಳು ಇದನ್ನು ಒಪ್ಪುತ್ತಿಲ್ಲ. ಸಿನಿಮಾ ಬಗ್ಗೆ ಅಪ ಪ್ರಚಾರ ಮಾಡಲಾಗುತ್ತಿದೆ ಎನ್ನುವ ಆರೋಪವನ್ನು ಅವರು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!