AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್

ಪ್ರೇಮಿಗಳ ದಿನದಂದೇ ಜೂನಿಯರ್ ಚಿರುವಿನ ದರ್ಶನ ಮಾಡಿಸುತ್ತೇನೆಂದು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಮೇಘನಾ ರಾಜ್ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಜೂನಿಯರ್ ಚಿರುವಿನ ವಿಡಿಯೋ ಹಂಚಿಕೊಂಡಿದ್ದಾರೆ.

Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್
ಮಗನೊಂದಿಗೆ ಮೇಘನಾ ರಾಜ್
ಆಯೇಷಾ ಬಾನು
|

Updated on: Feb 14, 2021 | 8:27 AM

Share

ಬೆಂಗಳೂರು: ಪ್ರೇಮಿಗಳ ದಿನದಂದೇ ಜೂನಿಯರ್ ಚಿರುವಿನ ದರ್ಶನ ಮಾಡಿಸುತ್ತೇನೆಂದು ಇತ್ತೀಚೆಗೆ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ಮೇಘನಾ ರಾಜ್ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಜೂನಿಯರ್ ಚಿರುವಿನ ವಿಡಿಯೋ ಹಂಚಿಕೊಂಡಿದ್ದಾರೆ. ಪ್ರೇಮಿಗಳ ದಿನದ ಅಂಗವಾಗಿ ಮೊದಲ ಬಾರಿಗೆ ಪುಟ್ಟ ಕಂದಮ್ಮನ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಕಳೆದ ವರ್ಷ ಅಕ್ಟೊಬರ್ 22 ರಂದು ಜೂನಿಯರ್ ಚಿರುವಿನ ಜನನವಾಗಿತ್ತು. ಇನ್ನು ವಿಶೇಷ ಅಂದ್ರೆ ಅಂದೇ ಚಿರು ಮತ್ತು ಮೇಘನಾ ಎಂಗೇಜ್ ಮೆಂಟ್ ಆಗಿದ್ದರು.

2020 ಸಿನಿಮಾ ರಂಗಕ್ಕೆ ಅತೀ ಕೆಟ್ಟ ವರ್ಷ. ಯಾಕಂದ್ರೆ ಆ ವರ್ಷ ಚಿತ್ರರಂಗ ಉತ್ತಮ ನಟರನ್ನು ಕಳೆದುಕೊಂಡಿದೆ. ಅದರಲ್ಲಿ ಚಿರಂಜೀವಿ ಸರ್ಜಾ ಕೂಡ ಒಬ್ಬರು. ಜೂನಿಯರ್ ಚಿರು ಆಗಮನದಿಂದ ಚಿರುನೇ ಮತ್ತೆ ಹುಟ್ಟಿ ಬಂದಿದ್ದಾರೆ ಎಂದು ಕುಟುಂಬಸ್ಥರು ಮತ್ತು ಅಭಿಮಾನಿಗಳು ನಂಬಿಕೊಂಡಿದ್ದಾರೆ.

View this post on Instagram

A post shared by Meghana Raj Sarja (@megsraj)

ಜೂ. ಚಿರು ಹುಟ್ಟಿದಾಗ ಫೋಟೋ ರಿವೀಲ್ ಮಾಡಿದ್ದ ಚಿರಂಜೀವಿ ಕುಟುಂಬ ಮತ್ತೇ ಯಾವತ್ತೂ ಮಗುವಿನ ಫೋಟೋ ಅಥವಾ ವಿಡಿಯೋವನ್ನು ಹಂಚಿಕೊಂಡಿರಲಿಲ್ಲ. ಪ್ರೇಮಿಗಳ ದಿನದಂದು ಜೂ ಚಿರುವನ್ನು ಜಗತ್ತಿಗೆ ಪರಿಚಯಿಸುವುದಾಗಿ ಕೆಲ ದಿನಗಳ ಹಿಂದೆ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ತಮ್ಮ ಇನ್​ಸ್ಟಾಗ್ರಾಮ್ ಖಾತೆ ಹೇಳಿಕೊಂಡಿದ್ದರು. ಅದರಂತೆ ಇಂದು ತಮ್ಮ ಪುಟ್ಟ ಕಂದಮ್ಮನ ವಿಡಿಯೋ ಹಂಚಿಕೊಂಡಿದ್ದಾರೆ. ನಮ್ಮ ಸಿಂಬಾ ಎಂದು ಮಗುವಿನ ವಿಡಿಯೋ ಪೂಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Meghana Raj: ಪ್ರೇಮಿಗಳ ದಿನಕ್ಕೆ ಚಿರು ಪುತ್ರನ ಪೋಟೋ ರಿವೀಲ್

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ