AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಜೂನಿಯರ್ ಚಿರುಗೆ ಆರು ತಿಂಗಳು; ಸಂಭ್ರಮಿಸಿದ ಮೇಘನಾ ರಾಜ್​

Junior Chiru: ಈಗ ಮೇಘನಾ ಮಗುವಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

Meghana Raj: ಜೂನಿಯರ್ ಚಿರುಗೆ ಆರು ತಿಂಗಳು; ಸಂಭ್ರಮಿಸಿದ ಮೇಘನಾ ರಾಜ್​
ಮೇಘನಾ ರಾಜ್
ರಾಜೇಶ್ ದುಗ್ಗುಮನೆ
| Edited By: |

Updated on:Apr 25, 2021 | 8:54 PM

Share

ಮೇಘನಾ ರಾಜ್ ಮಗ ಸಿಂಬಾ ಜನಿಸಿ ಆರು ತಿಂಗಳು ಕಳೆದಿದೆ. ಈ ವಿಶೇಷ ಕ್ಷಣವನ್ನು ಮೇಘನಾ ರಾಜ್​ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಕ್ಯೂಟ್​ ಕ್ಯೂಟ್​ ಫೋಟೋಗಳನ್ನು ಅವರು ಅಭಿಮಾನಿಗಳ ಜತೆ ಹಂಚಿಕೊಂಡಿದ್ದಾರೆ. ಸಿಂಬಾಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ.

ಕಳೆದ ವರ್ಷ ಜನರು ಕೊರೋನಾದಿಂದ ತತ್ತರಿಸಿ, ಲಾಕ್‌ಡೌನ್‌ ಕಾರಣದಿಂದ ಬಂಧಿಯಾಗಿದ್ದರು. ಇದಾದ ಬೆನ್ನಲ್ಲೇ ನಟ ಚಿರಂಜೀವಿ ಸರ್ಜಾ ಹೃದಯಾಘಾತಕ್ಕೆ ತುತ್ತಾಗಿ ಅಕಾಲಿಕ ಮರಣಕ್ಕೆ ಹೊಂದಿದ್ದರು. ಇದು ಸರ್ಜಾ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿತ್ತು. ಈ ಸಂದರ್ಭದಲ್ಲಿ ಮೇಘನಾ ಗರ್ಭಿಣಿ ಆಗಿದ್ದರು.

ದುಃಖದಲ್ಲಿಯೇ ದಿನದೂಡಿದ ಮೇಘನಾ ಅಕ್ಟೋಬರ್ 22ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಗಂಡು ಮಗು ಜನಿಸಿದ್ದರಿಂದ ಆತನನ್ನು ಜೂನಿಯರ್​ ಚಿರು ಎಂದೇ ಕರೆಯಲಾಗಿತ್ತು. ಮಗನ ನಗುವಿನಲ್ಲಿ ಪತಿಯ ಸಾವಿನ ನೋವನ್ನು ಮರೆಯುವುದಾಗಿ ಮೇಘನಾ ಹೇಳಿಕೊಂಡಿದ್ದರು.

ಈಗ ಮೇಘನಾ ಮಗುವಿಗೆ ಆರು ತಿಂಗಳು ತುಂಬಿದ ಖುಷಿಯಲ್ಲಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟೋ ಸಾಕಷ್ಟು ವೈರಲ್​ ಆಗಿದೆ.

ಇತ್ತೀಚೆಗೆ ಮಗುವಿಗೆ ಕೊರೊನಾ ಅಂಟುವ ಭಯ ಕಾಡಿದ ಬಗ್ಗೆ ಮೇಘನಾ ಹೇಳಿಕೊಂಡಿದ್ದರು. ನನ್ನ ಗೆಳೆಯರ ಜತೆ ನಾನು ಸಂಪರ್ಕದಲ್ಲಿದ್ದೆ. ಆದರೆ, ಅವರಿಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿತ್ತು. ಹೀಗಾಗಿ, ನಾನು ಸೆಲ್ಫ್​ ಕ್ವಾರಂಟೈನ್​ ಆದೆ. ನನ್ನ ಮಗು ಹಾಗೂ ಪಾಲಕರ ಆರೋಗ್ಯದ ಬಗ್ಗೆ ನೆನೆದು ತುಂಬಾನೇ ಭಯಗೊಂಡಿದ್ದೆ. ನನ್ನಲ್ಲಿ ಯಾವುದೇ ಕೊರೊನಾ ಲಕ್ಷಣ ಕಾಣಿಸಿಲ್ಲ. ಆದಾಗ್ಯೂ, ನಾನು ಕೊರೊನಾ ಪರೀಕ್ಷೆಗೆ ಒಳಪಟ್ಟೆ. ಈ ವೇಳೆ ನೆಗೆಟಿವ್​ ಬಂದಿದೆ ಎಂದು ಮೇಘನಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ: Meghana Raj | ಸಿಂಬಾ ಎಂದು ಜೂ.ಚಿರುವನ್ನು ಪರಿಚಯಿಸಿದ ಮೇಘನಾ ರಾಜ್.. ಪ್ರೇಮಿಗಳ ದಿನದಂದೇ ಚಿರು ಪುತ್ರನ ವಿಡಿಯೋ ರಿವಿಲ್

Meghana Raj: ನಟಿ ಮೇಘನಾ ರಾಜ್​ ಮಗುವಿನ ಆರೋಗ್ಯದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದೇಕೆ?

Published On - 8:03 pm, Sun, 25 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ