AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು.. ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. […]

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!
ಆಯೇಷಾ ಬಾನು
|

Updated on:Oct 23, 2020 | 3:00 PM

Share

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು..

ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. ಚಿರು ಅಂತೆ! ಆಸ್ಪತ್ರೆ ಮುಂದೆ ಜಮಾಯ್ಸಿರುವ ಚಿರು ಫ್ಯಾನ್ಸ್ ಸಿಹಿ ಹಂಚಿ, ಕೇಕೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದೇ ಅಭಿಮಾನಿಗಳ ಮಧ್ಯೆಯಿಂದ ಮಗುವಿನ ನಾಮಕರಣದ ಕೂಗು ಸಹ ಕೇಳಿ ಬಂದಿದೆ. ಮಗುವಿಗೆ ಜೂನಿಯರ್ ಚಿರು ಅಂತಾ ಅಭಿಮಾನಿಗಳು ಹೆಸರಿನ್ನಿಟ್ಟಿದ್ದಾರೆ.

ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ.. ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ. ಕರ್ನಾಟಕದ ಜನತೆ ತಾಯಿ-ಮಗುವನ್ನು ತುಂಬು ಹೃದಯದಿಂದ ಆಶೀರ್ವದಿಸಿ ಎಂದು ಮೇಘನಾರ ತಾಯಿ ಕನ್ನಡಿಗರನ್ನು ಕೋರಿದ್ದಾರೆ.

ಇದನ್ನೂ ಓದಿ: ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

Published On - 12:16 pm, Thu, 22 October 20

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?