AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು.. ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. […]

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!
Follow us
ಆಯೇಷಾ ಬಾನು
|

Updated on:Oct 23, 2020 | 3:00 PM

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು..

ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. ಚಿರು ಅಂತೆ! ಆಸ್ಪತ್ರೆ ಮುಂದೆ ಜಮಾಯ್ಸಿರುವ ಚಿರು ಫ್ಯಾನ್ಸ್ ಸಿಹಿ ಹಂಚಿ, ಕೇಕೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದೇ ಅಭಿಮಾನಿಗಳ ಮಧ್ಯೆಯಿಂದ ಮಗುವಿನ ನಾಮಕರಣದ ಕೂಗು ಸಹ ಕೇಳಿ ಬಂದಿದೆ. ಮಗುವಿಗೆ ಜೂನಿಯರ್ ಚಿರು ಅಂತಾ ಅಭಿಮಾನಿಗಳು ಹೆಸರಿನ್ನಿಟ್ಟಿದ್ದಾರೆ.

ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ.. ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ. ಕರ್ನಾಟಕದ ಜನತೆ ತಾಯಿ-ಮಗುವನ್ನು ತುಂಬು ಹೃದಯದಿಂದ ಆಶೀರ್ವದಿಸಿ ಎಂದು ಮೇಘನಾರ ತಾಯಿ ಕನ್ನಡಿಗರನ್ನು ಕೋರಿದ್ದಾರೆ.

ಇದನ್ನೂ ಓದಿ: ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

Published On - 12:16 pm, Thu, 22 October 20

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್