AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು.. ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. […]

ಈ ಚಿತ್ರಗಳು ಚಿರು ಅಭಿಮಾನಿಗಳಿಗೆ ಮಾತ್ರ.. ಮಗುವಿನ ಹೆಸರು ಜೂ. ಚಿರು ಅಂತೆ!
ಆಯೇಷಾ ಬಾನು
|

Updated on:Oct 23, 2020 | 3:00 PM

Share

ಬೆಂಗಳೂರು: ನಟಿ ಮೇಘನಾ ಸರ್ಜಾ ಅವರು ಇಂದು ಬೆಳಗ್ಗೆ 11 ಗಂಟೆ 07 ನಿಮಿಷಕ್ಕೆ  ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರಿಂದ ಅಭಿಮಾನಿ ವೃಂದ ಸಖತ್ ಖುಷಿಯಲ್ಲಿದ್ದಾರೆ. ಅವರಿಗಾಗಿ ಈ ಚಿತ್ರಗಳು..

ಮೇಘನಾಗೆ Cesarean Delivery ಇಂದು ಜಿರಂಚೀವಿ ಸರ್ಜಾ ಹಾಗೂ ಮೇಘನಾ ಜೋಡಿಯ ಎಂಗೇಜ್ಮೆಂಟ್ ಡೇ ಕೂಡ ಆಗಿದೆ.  ಮೇಘನಾ ಸರ್ಜಾ ಅವರು ‘‘ಸಿಸೇರಿಯನ್ ಡೆಲವರಿ’’ ಮೂಲಕ ಗಂಡು ಮುಗುವಿಗೆ ಜನ್ಮ ನೀಡಿದ್ದಾರೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

ಇದು ಅಭಿಮಾನಿಗಳೇ ಇಟ್ಟ ಹೆಸರು.. ಜೂ. ಚಿರು ಅಂತೆ! ಆಸ್ಪತ್ರೆ ಮುಂದೆ ಜಮಾಯ್ಸಿರುವ ಚಿರು ಫ್ಯಾನ್ಸ್ ಸಿಹಿ ಹಂಚಿ, ಕೇಕೆ ಹಾಕಿ ಸಂಭ್ರಮಿಸುತ್ತಿದ್ದಾರೆ. ಇದೇ ಅಭಿಮಾನಿಗಳ ಮಧ್ಯೆಯಿಂದ ಮಗುವಿನ ನಾಮಕರಣದ ಕೂಗು ಸಹ ಕೇಳಿ ಬಂದಿದೆ. ಮಗುವಿಗೆ ಜೂನಿಯರ್ ಚಿರು ಅಂತಾ ಅಭಿಮಾನಿಗಳು ಹೆಸರಿನ್ನಿಟ್ಟಿದ್ದಾರೆ.

ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ.. ಚಿರು ಹೇಳಿದಂತೆ ಗಂಡು ಮಗುವೇ ಆಗಿದೆ. ಕರ್ನಾಟಕದ ಜನತೆ ತಾಯಿ-ಮಗುವನ್ನು ತುಂಬು ಹೃದಯದಿಂದ ಆಶೀರ್ವದಿಸಿ ಎಂದು ಮೇಘನಾರ ತಾಯಿ ಕನ್ನಡಿಗರನ್ನು ಕೋರಿದ್ದಾರೆ.

ಇದನ್ನೂ ಓದಿ: ಜೂ.ಚಿರು ಆಗಮನ, ನಟಿ ಮೇಘನಾ ಸರ್ಜಾಗೆ ಗಂಡು ಮಗು: ಚಿಕ್ಕಪ್ಪನ ತೋಳಿನಲ್ಲಿ ಕಂದಾ ನಾನು..

Published On - 12:16 pm, Thu, 22 October 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ