ಸಿನಿಮಾ ಪೈರಸಿ ಮಾಡುವುದರಲ್ಲಿ ತಮಿಳ್​ರಾಕರ್ಸ್​​ ಎತ್ತಿದ್ದ ಕೈ.

ಸಿನಿಮಾ ಪೈರಸಿ ಮಾಡುವುದರಲ್ಲಿ ತಮಿಳ್​ರಾಕರ್ಸ್​​ ಎತ್ತಿದ್ದ ಕೈ. ಹಿಂದಿ, ಇಂಗ್ಲಿಷ್​, ತಮಿಳು ತೆಲುಗು, ಕನ್ನಡ ಸೇರಿ ಬೇರೆ ಬೇರೆ ಭಾಷೆಯ ಚಿತ್ರಗಳ ಪೈರಸಿ ಕಾಪಿಯನ್ನು ಈ ಸೈಟ್​ನವರು ಸೋರಿಕೆ ಮಾಡುತ್ತಾರೆ. ಸರ್ಕಾರ ಈ ಸೈಟ್​ಮೇಲೆ ನಿರಂತರವಾಗಿ ನಿರ್ಬಂಧ ಹೇರಿದರೂ ನಿರಂತರವಾಗಿ ಅಕ್ರಮ ಚಟುವಟಿಕೆ ಮುಂದುವರಿಸಿವೆ. ಭಾರತದಲ್ಲಿ ಒಂದು ದಿನಕ್ಕೆ ಬುಕ್​ ಮೈ ಶೋನಲ್ಲಿ 10 ಲಕ್ಷ ಟಿಕೆಟ್​ಗಳು ಬುಕ್​ ಆಗಿವೆ. ಉಳಿದಂತೆ ಅಮೆರಿಕದಲ್ಲಿ 14 ಕೋಟಿ ಮೊತ್ತದ ಅಡ್ವಾನ್ಸ್​ ಬುಕಿಂಗ್​ ಆಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ […]

ಸಿನಿಮಾ ಪೈರಸಿ ಮಾಡುವುದರಲ್ಲಿ ತಮಿಳ್​ರಾಕರ್ಸ್​​ ಎತ್ತಿದ್ದ ಕೈ.
Follow us
|

Updated on:Sep 03, 2019 | 4:32 PM

ಸಿನಿಮಾ ಪೈರಸಿ ಮಾಡುವುದರಲ್ಲಿ ತಮಿಳ್​ರಾಕರ್ಸ್​​ ಎತ್ತಿದ್ದ ಕೈ. ಹಿಂದಿ, ಇಂಗ್ಲಿಷ್​, ತಮಿಳು ತೆಲುಗು, ಕನ್ನಡ ಸೇರಿ ಬೇರೆ ಬೇರೆ ಭಾಷೆಯ ಚಿತ್ರಗಳ ಪೈರಸಿ ಕಾಪಿಯನ್ನು ಈ ಸೈಟ್​ನವರು ಸೋರಿಕೆ ಮಾಡುತ್ತಾರೆ. ಸರ್ಕಾರ ಈ ಸೈಟ್​ಮೇಲೆ ನಿರಂತರವಾಗಿ ನಿರ್ಬಂಧ ಹೇರಿದರೂ ನಿರಂತರವಾಗಿ ಅಕ್ರಮ ಚಟುವಟಿಕೆ ಮುಂದುವರಿಸಿವೆ.

ಭಾರತದಲ್ಲಿ ಒಂದು ದಿನಕ್ಕೆ ಬುಕ್​ ಮೈ ಶೋನಲ್ಲಿ 10 ಲಕ್ಷ ಟಿಕೆಟ್​ಗಳು ಬುಕ್​ ಆಗಿವೆ. ಉಳಿದಂತೆ ಅಮೆರಿಕದಲ್ಲಿ 14 ಕೋಟಿ ಮೊತ್ತದ ಅಡ್ವಾನ್ಸ್​ ಬುಕಿಂಗ್​ ಆಗಿದೆ. ಇಷ್ಟು ದೊಡ್ಡ ಮಟ್ಟದಲ್ಲಿ ಸಿನಿಮಾ ಕ್ರೇಜ್​ ಹುಟ್ಟುಹಾಕಿದೆ.

Published On - 11:04 am, Thu, 28 March 19

ತಾಜಾ ಸುದ್ದಿ
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕಾಂಗ್ರೆಸ್​​ ಸರ್ಕಾರ ಪತನದ ಭವಿಷ್ಯ ನುಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಕೋಲಾರದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ, ಬಜರಂಗ ದಳದ ಕಾರ್ಯಕರ್ತರು ಭಾಗಿ
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಅದೃಷ್ಟ ಕೂಡಿಬಂದರೆ ಸಿದ್ದರಾಮಯ್ಯ ಪ್ರಧಾನ ಮಂತ್ರಿಯಾಗಬಹುದು: ವಿಶ್ವನಾಥ್
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಶಿವಮೊಗ್ಗದಲ್ಲಿ ಈದ್ ಮಿಲಾದ್ ಗೆ ಹಾಕಿದ್ದ ಬೃಹತ್​​ ಟಿಪ್ಪು ಕಟೌಟ್​ ತೆರವು
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಕುಮಾರಸ್ವಾಮಿ ಸೆಕ್ಯುಲರ್ ಅಲ್ಲವೆಂದು ಮೊದಲೇ ಗೊತ್ತಿತ್ತು: ಜಮೀರ್ ಅಹ್ಮದ್ 
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್
ಸೋನಿಯಾಗಾಂಧಿ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ: ಶಿವಕುಮಾರ್