AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಯಾಂಡಲ್​ವುಡ್​ಗೆ ದುರ್ನಾತ ಬಡಿಯದಿರಲಿ ಅಂತಾ ದೇವರಿಗೆ ನಮಸ್ಕಾರ ಮಾಡಿದೆ’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಗಳು ಬಂದಿರುವ ಬಗ್ಗೆ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತಾ ಆ ದೇವರಿಗೆ ನಮಸ್ಕಾರ ಮಾಡಿದೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ. ಡ್ರಗ್ಸ್​ ಜಾಲದ ನಂಟು ವಿಚಾರ ಚಿತ್ರರಂಗಕ್ಕೆ ಅಂಟಿಕೊಂಡಿದೆ. ನನ್ನ ಗಮನಕ್ಕೆ ಈ ರೀತಿಯ ಡ್ರಗ್ಸ್​ ವಿಚಾರ ಗೊತ್ತಿಲ್ಲ. ಕುಟುಂಬದ ಒಬ್ಬ ಸದಸ್ಯ ತಪ್ಪು ಮಾಡಿದರೆ ಎಲ್ಲರೂ ತಪ್ಪು ಮಾಡಿದ ಹಾಗೆ. ಈ […]

‘ಸ್ಯಾಂಡಲ್​ವುಡ್​ಗೆ ದುರ್ನಾತ ಬಡಿಯದಿರಲಿ ಅಂತಾ ದೇವರಿಗೆ ನಮಸ್ಕಾರ ಮಾಡಿದೆ’
KUSHAL V
| Edited By: |

Updated on:Sep 01, 2020 | 12:52 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿನ ಆರೋಗಳು ಬಂದಿರುವ ಬಗ್ಗೆ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಯಾವುದೇ ದುರ್ನಾತ ಬಡಿಯದಿರಲಿ ಅಂತಾ ಆ ದೇವರಿಗೆ ನಮಸ್ಕಾರ ಮಾಡಿದೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ. ಡ್ರಗ್ಸ್​ ಜಾಲದ ನಂಟು ವಿಚಾರ ಚಿತ್ರರಂಗಕ್ಕೆ ಅಂಟಿಕೊಂಡಿದೆ. ನನ್ನ ಗಮನಕ್ಕೆ ಈ ರೀತಿಯ ಡ್ರಗ್ಸ್​ ವಿಚಾರ ಗೊತ್ತಿಲ್ಲ. ಕುಟುಂಬದ ಒಬ್ಬ ಸದಸ್ಯ ತಪ್ಪು ಮಾಡಿದರೆ ಎಲ್ಲರೂ ತಪ್ಪು ಮಾಡಿದ ಹಾಗೆ.

ಈ ರೀತಿ ತಪ್ಪು ಮಾಡಿದರೆ ಕೆಟ್ಟ ಹೆಸರು ಬರಲಿದೆ. ಇದು ಆತಂಕಕಾರಿ‌ ವಿಚಾರ ಮತ್ತು ಇದು ಒಳ್ಳೆಯ ವಿಚಾರ ಅಲ್ಲ. ನಮ್ಮನ್ನೇ ಅಭಿಮಾನಿಗಳು ಅನುಸರಿಸಿದರೆ ಗತಿ ಏನು? ಎಂದು ತಾರಾ ಪ್ರಶ್ನಿಸಿದ್ದಾರೆ. ಹೀರೋ, ಹೀರೋಯಿನ್ ಮಾಡಿದರೆಂದು ಯುವಕರು ಅನುಕರಣೆ ಮಾಡಬಹುದು.

ನಮ್ಮ ಜನಾಂಗಕ್ಕೆ ನಾವು ಯಾರೂ ಮೋಸ ಮಾಡಬಾರದು. ಹೀಗಾಗಿ, ಸಸಿಎಂ ಹಾಗೂ ಗೃಹ ಮಂತ್ರಿಗೆ ಈ ಬಗ್ಗೆ ಪತ್ರ ಬರೆದಿರುವೆ ಎಂದು ಟಿವಿ9ಗೆ ಸ್ಯಾಂಡಲ್​ವುಡ್ ಹಿರಿಯ ನಟಿ ತಾರಾ ಹೇಳಿದ್ದಾರೆ.

Published On - 12:51 pm, Tue, 1 September 20

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ