AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

ಬೆಂಗಳೂರು: ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೂರಕ್ಕೆ ನೂರು ಸತ್ಯ. ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನಮ್ಮ ಮದರಸಾದಲ್ಲೇ ಎಂದು ನಗರದ ಟ್ಯಾನರಿ ರೋಡ್​ನಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಸಾದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಗಲ್ರಾನಿ ನಾನು ಇಸ್ಲಾಂ ಧರ್ಮವನ್ನು ಇಷ್ಟಪಟ್ಟು ಸ್ವೀಕರಿಸುತ್ತಿದ್ದೇನೆ ಅಂತಾ ಹೇಳಿದ್ದರು. ನಾನು ದೇವರ ಬಳಿ ಪ್ರಾರ್ಥನೆ ಮಾಡುತ್ತೇನೆ. ಸಂಜನಾ ತಮ್ಮ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಮತ್ತೊಮ್ಮೆ ಹೊಸ ಜೀವನ ಪ್ರಾರಂಭ ಮಾಡಲಿ. […]

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ
KUSHAL V
|

Updated on: Sep 19, 2020 | 6:07 PM

Share

ಬೆಂಗಳೂರು: ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೂರಕ್ಕೆ ನೂರು ಸತ್ಯ. ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನಮ್ಮ ಮದರಸಾದಲ್ಲೇ ಎಂದು ನಗರದ ಟ್ಯಾನರಿ ರೋಡ್​ನಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಸಾದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಗಲ್ರಾನಿ ನಾನು ಇಸ್ಲಾಂ ಧರ್ಮವನ್ನು ಇಷ್ಟಪಟ್ಟು ಸ್ವೀಕರಿಸುತ್ತಿದ್ದೇನೆ ಅಂತಾ ಹೇಳಿದ್ದರು. ನಾನು ದೇವರ ಬಳಿ ಪ್ರಾರ್ಥನೆ ಮಾಡುತ್ತೇನೆ. ಸಂಜನಾ ತಮ್ಮ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಮತ್ತೊಮ್ಮೆ ಹೊಸ ಜೀವನ ಪ್ರಾರಂಭ ಮಾಡಲಿ. ಅದನ್ನು ಅಲ್ಲಾಹು ಕ್ಷಮಿಸುತ್ತಾರೆ ಎಂದು ಮೌಲಾನಾ ಜೈನುಲ್ ಅಬ್ಬಿದ್ದೀನಿ ಹೇಳಿದ್ದಾರೆ.

ಹಿಂದಿ ನಟ ದಿಲೀಪ್ ಕುಮಾರ್​ರ ಮೂಲ ಹೆಸರು ಮಹಮ್ಮದ್ ಯೂಸುಫ್. ಆದರೆ ಅವರು ದಿಲೀಪ್ ಕುಮಾರ್ ಎಂಬ ಹೆಸರಿನಿಂದ ಫೇಮಸ್ ಆಗಿದ್ರು. ಹಾಗಾಗಿ ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆ ಅಲ್ಲ ಎಂದು ಮೌಲಾನಾ ಸ್ಪಷ್ಟನೆ ನೀಡಿದ್ದಾರೆ.

ಸಂಜನಾ ಮದುವೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಇಸ್ಲಾಂನಲ್ಲಿ ದಂಧೆ ಮಾಡುವುದು ತಪ್ಪು. ಅದನ್ನು ಬಿಟ್ಟು ಬಂದ್ರೆ ನಾವು ಅವರನ್ನು ಮುಸ್ಲಿಂ ಎಂದೇ ಸ್ವೀಕರಿಸುತ್ತೆವೆ. ನಾನು ಜೈಲ್​ಗೆ ಅವರನ್ನು ಭೇಟಿ ಆಗಲು ಹೋಗಲ್ಲ. ಹಾಗೆ ಹೋಗುವ ಹಾಗಿಲ್ಲ. ನಾನು ತಪ್ಪು ಮಾಡಿದ್ದೀನಿ ಅಂತಾ ಸಂಜನಾ ಅಲ್ಲಾಹುವಿನ ಬಳಿ ಬೇಡಿಕೊಂಡ್ರೆ ಮತ್ತೆ ಅವರಿಗೆ ಅಲ್ಲಾಹು ಅವಕಾಶ ಕೊಡ್ತಾರೆ ಎಂದು ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಾಸದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಹೇಳಿದ್ದಾರೆ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ