AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ

ಬೆಂಗಳೂರು: ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೂರಕ್ಕೆ ನೂರು ಸತ್ಯ. ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನಮ್ಮ ಮದರಸಾದಲ್ಲೇ ಎಂದು ನಗರದ ಟ್ಯಾನರಿ ರೋಡ್​ನಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಸಾದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಗಲ್ರಾನಿ ನಾನು ಇಸ್ಲಾಂ ಧರ್ಮವನ್ನು ಇಷ್ಟಪಟ್ಟು ಸ್ವೀಕರಿಸುತ್ತಿದ್ದೇನೆ ಅಂತಾ ಹೇಳಿದ್ದರು. ನಾನು ದೇವರ ಬಳಿ ಪ್ರಾರ್ಥನೆ ಮಾಡುತ್ತೇನೆ. ಸಂಜನಾ ತಮ್ಮ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಮತ್ತೊಮ್ಮೆ ಹೊಸ ಜೀವನ ಪ್ರಾರಂಭ ಮಾಡಲಿ. […]

ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆಯಲ್ಲ -ಮೌಲಾನಾ ಅಬ್ಬಿದ್ದೀನಿ ಸ್ಪಷ್ಟನೆ
KUSHAL V
|

Updated on: Sep 19, 2020 | 6:07 PM

Share

ಬೆಂಗಳೂರು: ಸೋಷಿಯಲ್ ಮೀಡಿಯಾ ಮತ್ತು ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ನೂರಕ್ಕೆ ನೂರು ಸತ್ಯ. ನಟಿ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದು ನಮ್ಮ ಮದರಸಾದಲ್ಲೇ ಎಂದು ನಗರದ ಟ್ಯಾನರಿ ರೋಡ್​ನಲ್ಲಿರುವ ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಸಾದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಸ್ಪಷ್ಟನೆ ನೀಡಿದ್ದಾರೆ. ಸಂಜನಾ ಗಲ್ರಾನಿ ನಾನು ಇಸ್ಲಾಂ ಧರ್ಮವನ್ನು ಇಷ್ಟಪಟ್ಟು ಸ್ವೀಕರಿಸುತ್ತಿದ್ದೇನೆ ಅಂತಾ ಹೇಳಿದ್ದರು. ನಾನು ದೇವರ ಬಳಿ ಪ್ರಾರ್ಥನೆ ಮಾಡುತ್ತೇನೆ. ಸಂಜನಾ ತಮ್ಮ ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಮತ್ತೊಮ್ಮೆ ಹೊಸ ಜೀವನ ಪ್ರಾರಂಭ ಮಾಡಲಿ. ಅದನ್ನು ಅಲ್ಲಾಹು ಕ್ಷಮಿಸುತ್ತಾರೆ ಎಂದು ಮೌಲಾನಾ ಜೈನುಲ್ ಅಬ್ಬಿದ್ದೀನಿ ಹೇಳಿದ್ದಾರೆ.

ಹಿಂದಿ ನಟ ದಿಲೀಪ್ ಕುಮಾರ್​ರ ಮೂಲ ಹೆಸರು ಮಹಮ್ಮದ್ ಯೂಸುಫ್. ಆದರೆ ಅವರು ದಿಲೀಪ್ ಕುಮಾರ್ ಎಂಬ ಹೆಸರಿನಿಂದ ಫೇಮಸ್ ಆಗಿದ್ರು. ಹಾಗಾಗಿ ಸಂಜನಾ ಮಹೀರಾ ಎಂದು ಹೇಳಿಕೊಳ್ಳದೆ ಇರುವುದು ಸಮಸ್ಯೆ ಅಲ್ಲ ಎಂದು ಮೌಲಾನಾ ಸ್ಪಷ್ಟನೆ ನೀಡಿದ್ದಾರೆ.

ಸಂಜನಾ ಮದುವೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಇಸ್ಲಾಂನಲ್ಲಿ ದಂಧೆ ಮಾಡುವುದು ತಪ್ಪು. ಅದನ್ನು ಬಿಟ್ಟು ಬಂದ್ರೆ ನಾವು ಅವರನ್ನು ಮುಸ್ಲಿಂ ಎಂದೇ ಸ್ವೀಕರಿಸುತ್ತೆವೆ. ನಾನು ಜೈಲ್​ಗೆ ಅವರನ್ನು ಭೇಟಿ ಆಗಲು ಹೋಗಲ್ಲ. ಹಾಗೆ ಹೋಗುವ ಹಾಗಿಲ್ಲ. ನಾನು ತಪ್ಪು ಮಾಡಿದ್ದೀನಿ ಅಂತಾ ಸಂಜನಾ ಅಲ್ಲಾಹುವಿನ ಬಳಿ ಬೇಡಿಕೊಂಡ್ರೆ ಮತ್ತೆ ಅವರಿಗೆ ಅಲ್ಲಾಹು ಅವಕಾಶ ಕೊಡ್ತಾರೆ ಎಂದು ದಾರುಲ್ ಉಲೂಮ್ ಶಾಹ್ ವಲಿಯುಲ್ಲಾ ಮದರಾಸದ ಮೌಲಾನಾ ಜೈನುಲ್ ಅಬ್ಬಿದ್ದೀನಿ ಹೇಳಿದ್ದಾರೆ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ