AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ. ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Oct 06, 2020 | 12:21 PM

Share

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ.

ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ