AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ. ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?
KUSHAL V
| Edited By: |

Updated on: Oct 06, 2020 | 12:21 PM

Share

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ.

ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!