AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ. ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. […]

ನಟಿ ಕಾಜಲ್​ ಅಗರ್​ವಾಲ್​ ಮದುವೆ ಮುಂಬೈನಲ್ಲಿ.. ವರ ಯಾರು ಗೊತ್ತಾ?
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 06, 2020 | 12:21 PM

ಮುಂಬೈ: ಟಾಲಿವುಡ್​, ಕಾಲಿವುಡ್​ ಸೇರಿದಂತೆ ಹಲವೆಡೆ ಪ್ರೇಕ್ಷಕರ ಕಣ್ಮನ ಸೆಳೆದಿರುವ ಬಹುಭಾಷಾ ನಟಿ ಕಾಜಲ್ ಅಗರ್​ವಾಲ್ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಮೂಲಕ ನಿಮ್ಮ ಮದುವೆ ಯಾವಗ ಅನ್ನೋ ಪ್ರಶ್ನೆಗೆ ಸೌತ್ ಸಿನಿರಂಗದ ಸ್ಟಾರ್ ನಟಿ ಫುಲ್ ಸ್ಟಾಪ್ ಹಾಕಿದ್ದಾರೆ.

ಗೌತಮ್ ಕಿಚ್ಲು ಎಂಬುವವರ ಜೊತೆಗೆ ಕಾಜಲ್ ಸಪ್ತಪದಿ ತುಳಿಯಲಿದ್ದಾರೆ. ಇದೇ ಅಕ್ಟೋಬರ್ 30ರಂದು, ಮುಂಬೈನಲ್ಲಿ ವಿವಾಹ ನಡೆಯಲಿದ್ದು ಕೇವಲ ಆಪ್ತರ ಸಮ್ಮುಖದಲ್ಲಿ ಮದುವೆ ಜರುಗಲಿದೆ. ಈ ವಿಚಾರವನ್ನ ಕಾಜಲ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ