AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. 39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು […]

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 4:45 PM

Share

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ.

39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು ಬ್ಲಾಕ್ ಆಗಿತ್ತು. ಹಾಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆದಿದ್ದರು.

Published On - 4:20 pm, Fri, 28 February 20

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?