AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. 39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು […]

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 4:45 PM

Share

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ.

39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು ಬ್ಲಾಕ್ ಆಗಿತ್ತು. ಹಾಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆದಿದ್ದರು.

Published On - 4:20 pm, Fri, 28 February 20

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ