AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ. 39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು […]

ಅರ್ಜುನ್ ಜನ್ಯ ಇನ್ನೆರಡು ತಿಂಗಳು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 4:45 PM

Share

ಮೈಸೂರು: ಲಘು ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್​ವುಡ್​ನ ಸಂಗೀತ ಮಾಂತ್ರಿಕ ಅರ್ಜುನ್ ಜನ್ಯ ಡಿಸ್ಚಾರ್ಜ್​ ಆಗಿದ್ದಾರೆ. ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯಗೆ ಆಂಜಿಯೋಗ್ರಾಮ್ ಆಂಜಿಯೋಪ್ಲ್ಯಾಸ್ಟಿ ಮಾಡಲಾಗಿದೆ. ಹೀಗಾಗಿ ಕನಿಷ್ಠ ನಾಲ್ಕು ವಾರಗಳ ಕಾಲ ಸಂಪೂರ್ಣ ವಿಶ್ರಾಂತಿಯಲ್ಲಿರುವಂತೆ ಜನ್ಯಗೆ ವೈದ್ಯರು ಸೂಚಿಸಿದ್ದಾರೆ. ಎರಡು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿರುವ ವೈದ್ಯರು ಸಿನಿಮಾ ಕೆಲಸ, ರಿಯಾಲಿಟಿ ಶೋಗಳಿಂದ ದೂರವಿರುವಂತೆ ಸಲಹೆ ನೀಡಿದ್ದಾರೆ.

39 ವರ್ಷದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿತ್ತು. ಅರ್ಜುನ್ ಜನ್ಯ ಹೃದಯದಲ್ಲಿ ಶೇ.99 ರಷ್ಟು ಬ್ಲಾಕ್ ಆಗಿತ್ತು. ಹಾಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆದಿದ್ದರು.

Published On - 4:20 pm, Fri, 28 February 20

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!