AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ್ಯಗೆ ಹೃದಯಾಘಾತ, ಗೋಲ್ಡನ್​ ಅವರ್​​ನಲ್ಲಿ ಚಿಕಿತ್ಸೆ, ಬಚಾವ್

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. 39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ […]

ಜನ್ಯಗೆ ಹೃದಯಾಘಾತ, ಗೋಲ್ಡನ್​ ಅವರ್​​ನಲ್ಲಿ ಚಿಕಿತ್ಸೆ, ಬಚಾವ್
ಸಾಧು ಶ್ರೀನಾಥ್​
|

Updated on:Feb 27, 2020 | 10:58 AM

Share

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜುನ್ ಜನ್ಯ ಮೈಸೂರಿನ ಬೋಗಾದಿ ಬಳಿ ಇರುವ ತಮ್ಮ ನಿವಾಸದಲ್ಲಿರುವಾಗ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈಗಾಗಲೇ ಚಿಕಿತ್ಸೆ ಆರಂಭಿಸಿದ್ದು, ಐಸಿಯೂ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

39 ವರ್ಷದ ಅರ್ಜುನ್ ಜನ್ಯ ಕಡಿಮೆ ವಯಸ್ಸಿಗೆ ಹೃದಯಾಘಾತಕ್ಕೊಳಗಾಗಿರುವುದು ಮಾತ್ರ ವಿಪರ್ಯಾಸ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಭಯ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮೈಸೂರಿನ ಬೋಗಾದಿಯ ರಸ್ತೆಯ ಬಳಿ ಐಷಾರಾಮಿ ವಿಲ್ಲ ಖರೀದಿಸಿದ್ದರು. ಬಿಡುವಿನ ಸಮಯದಲ್ಲಿ ವಿಶ್ರಾಂತಿ ಪಡೆಯಲು ಇಲ್ಲಿಗೆ ಬರುತ್ತಿದ್ದರು.

Published On - 7:56 am, Thu, 27 February 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ