AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ […]

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..
ಆಯೇಷಾ ಬಾನು
|

Updated on:Oct 12, 2020 | 3:19 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.

ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿಮಾತು, ಶ್ರೀನಿವಾಸ ಕಲ್ಯಾಣ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು.

ಕನ್ನಡದಲ್ಲೇ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಸದ್ಯ ಈಗ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಹೆಬ್ಬಾಳದ ಸ್ಮಶಾನದಲ್ಲಿ ಇಂದು ರಾಜನ್ ಅಂತ್ಯಸಂಸ್ಕಾರ ನಡೆಯಲಿದೆ. ಈ ಬಗ್ಗೆ ಸಂಗೀತ ನಿರ್ದೇಶಕ ರಾಜನ್ ಪುತ್ರ ಅನಂತ್‌ ಮಾಹಿತಿ ತಿಳಿಸಿದ್ದಾರೆ.

Published On - 6:45 am, Mon, 12 October 20

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?