AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು. ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ […]

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ..
ಆಯೇಷಾ ಬಾನು
|

Updated on:Oct 12, 2020 | 3:19 PM

Share

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿನ್ನೆ ರಾತ್ರಿ 11 ಗಂಟೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ರಾಜನ್ ಕೊನೆಯುಸಿರೆಳೆದಿದ್ದಾರೆ. ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ತುಳು ಸೇರಿ ಹಲವು ಭಾಷೆಯ 375ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದರು.

ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರ ಪೈಕಿ ಸಂಗೀತ ನಿರ್ದೇಶಕ ರಾಜನ್ ಹಿರಿಯರಾಗಿದ್ದರು. 1950-1990ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು. ಗಂಧದ ಗುಡಿ, ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿಮಾತು, ಶ್ರೀನಿವಾಸ ಕಲ್ಯಾಣ, ಚಲಿಸುವ ಮೋಡಗಳು ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು.

ಕನ್ನಡದಲ್ಲೇ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಗೀತ ನೀಡಿದ್ದಾರೆ. ಸದ್ಯ ಈಗ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಹೆಬ್ಬಾಳದ ಸ್ಮಶಾನದಲ್ಲಿ ಇಂದು ರಾಜನ್ ಅಂತ್ಯಸಂಸ್ಕಾರ ನಡೆಯಲಿದೆ. ಈ ಬಗ್ಗೆ ಸಂಗೀತ ನಿರ್ದೇಶಕ ರಾಜನ್ ಪುತ್ರ ಅನಂತ್‌ ಮಾಹಿತಿ ತಿಳಿಸಿದ್ದಾರೆ.

Published On - 6:45 am, Mon, 12 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ