AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಸರಿಗೆ ಧಕ್ಕೆ ಆಗ್ತಿದೆ, ನನ್ನ ಹೆಸರು ದುರುಪಯೋಗವಾಗ್ತಿದೆ -ವಿ ಮನೋಹರ್

ಬೆಂಗಳೂರು: ಶ್-2 ಹೆಸರಿನಲ್ಲಿ ಈಗ ಹೊಸ ಸಿನಿಮಾವೊಂದು ನಿರ್ಮಾಣ ಆಗ್ತಿದೆ ಅಂತಾ ಸುದ್ದಿ ಹರಿದಾಡ್ತಾ ಇದೆ. ಆದ್ರೆ ಈ ಸಿನಿಮಾದ ಕುರಿತು ವಿವಾದವೊಂದು ಕೇಳಿ ಬಂದಿದೆ. ಅದೇನಂದ್ರೆ ಈ ಸಿನಿಮಾಗೆ ವಿ. ಮನೋಹರ್ ನಿರ್ದೇಶನ ಮಾಡ್ತಿದ್ದಾರಂತೆ. ಆದ್ರೆ ನನಗೂ, ಈ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಅಂತಾ ವಿ. ಮನೋಹರ್ ಸ್ಪಷ್ಟಪಡಿಸಿದ್ದಾರೆ. ಶ್-2 ಸಿನಿಮಾ ಹೆಸರಿನಲ್ಲಿ ನನ್ನ ಹೆಸರಿಗೆ ಧಕ್ಕೆ ಆಗ್ತಿದೆ. ನನ್ನ ಹೆಸರು ದುರುಪಯೋಗವಾಗ್ತಿದೆ ಎಂಬುದು ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಅಳಲು.ನಾನು ಆ […]

ನನ್ನ ಹೆಸರಿಗೆ ಧಕ್ಕೆ ಆಗ್ತಿದೆ, ನನ್ನ ಹೆಸರು ದುರುಪಯೋಗವಾಗ್ತಿದೆ -ವಿ ಮನೋಹರ್
ಸಾಧು ಶ್ರೀನಾಥ್​
|

Updated on:Oct 30, 2019 | 1:04 PM

Share

ಬೆಂಗಳೂರು: ಶ್-2 ಹೆಸರಿನಲ್ಲಿ ಈಗ ಹೊಸ ಸಿನಿಮಾವೊಂದು ನಿರ್ಮಾಣ ಆಗ್ತಿದೆ ಅಂತಾ ಸುದ್ದಿ ಹರಿದಾಡ್ತಾ ಇದೆ. ಆದ್ರೆ ಈ ಸಿನಿಮಾದ ಕುರಿತು ವಿವಾದವೊಂದು ಕೇಳಿ ಬಂದಿದೆ. ಅದೇನಂದ್ರೆ ಈ ಸಿನಿಮಾಗೆ ವಿ. ಮನೋಹರ್ ನಿರ್ದೇಶನ ಮಾಡ್ತಿದ್ದಾರಂತೆ. ಆದ್ರೆ ನನಗೂ, ಈ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಅಂತಾ ವಿ. ಮನೋಹರ್ ಸ್ಪಷ್ಟಪಡಿಸಿದ್ದಾರೆ.

ಶ್-2 ಸಿನಿಮಾ ಹೆಸರಿನಲ್ಲಿ ನನ್ನ ಹೆಸರಿಗೆ ಧಕ್ಕೆ ಆಗ್ತಿದೆ. ನನ್ನ ಹೆಸರು ದುರುಪಯೋಗವಾಗ್ತಿದೆ ಎಂಬುದು ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಅಳಲು.ನಾನು ಆ ಸಿನಿಮಾ ಡೈರೆಕ್ಟ್ ಮಾಡ್ತಿಲ್ಲ. ಶ್‌‌‌-2 ರಿಯಲ್ ಸ್ಟಾರ್ ಉಪ್ಪಿ ನಟನೆಯ ಸೂಪರ್ ಹಿಟ್‌ ಸಿನಿಮಾ. ಇದು ನನ್ನ ಸಿನಿಮಾ ಅಲ್ಲ. ಇದುವರೆಗೂ ಶ್‌‌‌-2 ಟೀಂ ನನ್ನನ್ನು ಭೇಟಿ ಆಗಿಲ್ಲ, ಆದ್ರೆ ನನ್ನ ಹೆಸರಿನಲ್ಲಿ ಪೋಸ್ಟರ್ ಹರಿಯಬಿಟ್ಟಿದೆ.

ಡಿ ಕಂಬೈನ್ಸ್ ಅನ್ನೋ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡ್ತಿದೆ. ಈ ಸಿನಿಮಾಗೂ ನನಗೂ ಯಾವುದೇ ಸಂಬಂಧವಿಲ್ಲ. ಶ್- 2 ಸಿನಿಮಾ ಮಾಡೋ ಯೋಚನೆಯೂ ನನಗಿಲ್ಲ. ನಾನು ಅದರ ಸೀಕ್ವೆಲ್ ಮಾಡಲ್ಲ. ಕಥೆ, ಚಿತ್ರಕಥೆ, ಸಾಹಿತ್ಯ, ಸಂಗೀತ ಹಾಗೂ ನಿರ್ದೇಶನದ ವಿಭಾಗದಲ್ಲಿ ನನ್ನ ಹೆಸರು ಬಳಸಿಕೊಳ್ಳಲಾಗಿದೆ. ಈ ರೀತಿ ನನ್ನ ಅನುಮತಿ ಇಲ್ಲದೆ ನನ್ನ ಹೆಸರು ಬಳಸಿಕೊಂಡು ಈಗೆ ಮಾಡ್ತಿರೋದು ತಪ್ಪು ಎಂದು ವಿ.ಮನೋಹರ್ ಬೇಸರ ವ್ಯಕ್ತಪಡಿಸಿದ್ದಾರೆ.

Published On - 7:26 pm, Tue, 29 October 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?