AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹೆಸರಿಗೆ ಧಕ್ಕೆ ಆಗ್ತಿದೆ, ನನ್ನ ಹೆಸರು ದುರುಪಯೋಗವಾಗ್ತಿದೆ -ವಿ ಮನೋಹರ್

ಬೆಂಗಳೂರು: ಶ್-2 ಹೆಸರಿನಲ್ಲಿ ಈಗ ಹೊಸ ಸಿನಿಮಾವೊಂದು ನಿರ್ಮಾಣ ಆಗ್ತಿದೆ ಅಂತಾ ಸುದ್ದಿ ಹರಿದಾಡ್ತಾ ಇದೆ. ಆದ್ರೆ ಈ ಸಿನಿಮಾದ ಕುರಿತು ವಿವಾದವೊಂದು ಕೇಳಿ ಬಂದಿದೆ. ಅದೇನಂದ್ರೆ ಈ ಸಿನಿಮಾಗೆ ವಿ. ಮನೋಹರ್ ನಿರ್ದೇಶನ ಮಾಡ್ತಿದ್ದಾರಂತೆ. ಆದ್ರೆ ನನಗೂ, ಈ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಅಂತಾ ವಿ. ಮನೋಹರ್ ಸ್ಪಷ್ಟಪಡಿಸಿದ್ದಾರೆ. ಶ್-2 ಸಿನಿಮಾ ಹೆಸರಿನಲ್ಲಿ ನನ್ನ ಹೆಸರಿಗೆ ಧಕ್ಕೆ ಆಗ್ತಿದೆ. ನನ್ನ ಹೆಸರು ದುರುಪಯೋಗವಾಗ್ತಿದೆ ಎಂಬುದು ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಅಳಲು.ನಾನು ಆ […]

ನನ್ನ ಹೆಸರಿಗೆ ಧಕ್ಕೆ ಆಗ್ತಿದೆ, ನನ್ನ ಹೆಸರು ದುರುಪಯೋಗವಾಗ್ತಿದೆ -ವಿ ಮನೋಹರ್
ಸಾಧು ಶ್ರೀನಾಥ್​
|

Updated on:Oct 30, 2019 | 1:04 PM

Share

ಬೆಂಗಳೂರು: ಶ್-2 ಹೆಸರಿನಲ್ಲಿ ಈಗ ಹೊಸ ಸಿನಿಮಾವೊಂದು ನಿರ್ಮಾಣ ಆಗ್ತಿದೆ ಅಂತಾ ಸುದ್ದಿ ಹರಿದಾಡ್ತಾ ಇದೆ. ಆದ್ರೆ ಈ ಸಿನಿಮಾದ ಕುರಿತು ವಿವಾದವೊಂದು ಕೇಳಿ ಬಂದಿದೆ. ಅದೇನಂದ್ರೆ ಈ ಸಿನಿಮಾಗೆ ವಿ. ಮನೋಹರ್ ನಿರ್ದೇಶನ ಮಾಡ್ತಿದ್ದಾರಂತೆ. ಆದ್ರೆ ನನಗೂ, ಈ ಸಿನಿಮಾಗೂ ಯಾವುದೇ ಸಂಬಂಧವಿಲ್ಲ ಅಂತಾ ವಿ. ಮನೋಹರ್ ಸ್ಪಷ್ಟಪಡಿಸಿದ್ದಾರೆ.

ಶ್-2 ಸಿನಿಮಾ ಹೆಸರಿನಲ್ಲಿ ನನ್ನ ಹೆಸರಿಗೆ ಧಕ್ಕೆ ಆಗ್ತಿದೆ. ನನ್ನ ಹೆಸರು ದುರುಪಯೋಗವಾಗ್ತಿದೆ ಎಂಬುದು ಖ್ಯಾತ ಸಂಗೀತ ನಿರ್ದೇಶಕ ವಿ ಮನೋಹರ್ ಅವರ ಅಳಲು.ನಾನು ಆ ಸಿನಿಮಾ ಡೈರೆಕ್ಟ್ ಮಾಡ್ತಿಲ್ಲ. ಶ್‌‌‌-2 ರಿಯಲ್ ಸ್ಟಾರ್ ಉಪ್ಪಿ ನಟನೆಯ ಸೂಪರ್ ಹಿಟ್‌ ಸಿನಿಮಾ. ಇದು ನನ್ನ ಸಿನಿಮಾ ಅಲ್ಲ. ಇದುವರೆಗೂ ಶ್‌‌‌-2 ಟೀಂ ನನ್ನನ್ನು ಭೇಟಿ ಆಗಿಲ್ಲ, ಆದ್ರೆ ನನ್ನ ಹೆಸರಿನಲ್ಲಿ ಪೋಸ್ಟರ್ ಹರಿಯಬಿಟ್ಟಿದೆ.

ಡಿ ಕಂಬೈನ್ಸ್ ಅನ್ನೋ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡ್ತಿದೆ. ಈ ಸಿನಿಮಾಗೂ ನನಗೂ ಯಾವುದೇ ಸಂಬಂಧವಿಲ್ಲ. ಶ್- 2 ಸಿನಿಮಾ ಮಾಡೋ ಯೋಚನೆಯೂ ನನಗಿಲ್ಲ. ನಾನು ಅದರ ಸೀಕ್ವೆಲ್ ಮಾಡಲ್ಲ. ಕಥೆ, ಚಿತ್ರಕಥೆ, ಸಾಹಿತ್ಯ, ಸಂಗೀತ ಹಾಗೂ ನಿರ್ದೇಶನದ ವಿಭಾಗದಲ್ಲಿ ನನ್ನ ಹೆಸರು ಬಳಸಿಕೊಳ್ಳಲಾಗಿದೆ. ಈ ರೀತಿ ನನ್ನ ಅನುಮತಿ ಇಲ್ಲದೆ ನನ್ನ ಹೆಸರು ಬಳಸಿಕೊಂಡು ಈಗೆ ಮಾಡ್ತಿರೋದು ತಪ್ಪು ಎಂದು ವಿ.ಮನೋಹರ್ ಬೇಸರ ವ್ಯಕ್ತಪಡಿಸಿದ್ದಾರೆ.

Published On - 7:26 pm, Tue, 29 October 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!