AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನೀಗ ಅನಾಥೆ, ನನಗೆ ಯಾರೂ ಇಲ್ಲ’; ತಾಯಿ ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಭಾವುಕ ಮಾತು

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

‘ನಾನೀಗ ಅನಾಥೆ, ನನಗೆ ಯಾರೂ ಇಲ್ಲ’; ತಾಯಿ ಕಳೆದುಕೊಂಡ ನಟಿ ವಿಜಯಲಕ್ಷ್ಮಿ ಭಾವುಕ ಮಾತು
ವಿಜಯಲಕ್ಷ್ಮಿ
TV9 Web
| Edited By: |

Updated on:Oct 01, 2021 | 4:06 PM

Share

‘ತಾಯಿಯನ್ನು ಕಳೆದುಕೊಂಡ ನಂತರ ನನಗೆ ಏನು ಮಾಡಬೇಕು ಎಂಬುದೇ ಗೊತ್ತಾಗುತ್ತಿರಲಿಲ್ಲ. ಆಗ ಖ್ಯಾತ ನಿರ್ಮಾಪಕ ಬಾ.ಮಾ. ಹರೀಶ್​ ಅವರು ನನ್ನ ಸಹಾಯಕ್ಕೆ ಬಂದರು’ ಎಂದು ನಾಗಮಂಡಲ ನಟಿ ವಿಜಯಲಕ್ಷ್ಮಿ ಹೇಳಿದ್ದಾರೆ

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಆ್ಯಕ್ಟಿವ್​ ಆಗಿಲ್ಲ. ಆದರೆ, ಇತ್ತೀಚೆಗೆ ಅವರು ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಗೆ ಕೊವಿಡ್​ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಇದರಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅವರು ತಾಯಿಯನ್ನು ಕಳೆದುಕೊಂಡಿದ್ದರು.

ಈ ಬೆನ್ನಲ್ಲೇ ಸುದ್ದಿಗೋಷ್ಠಿ ಕರೆದು ಮಾತನಾಡಿರುವ ವಿಜಯಲಕ್ಷ್ಮಿ, ‘ನಂಗೆ ಯಾರೂ ಇಲ್ಲ. ನಾನೀಗ ಅನಾಥೆ. ನನಗೆ ಚಿತ್ರರಂಗವೇ ಕುಟುಂಬ. ನನ್ನ ಅಮ್ಮ ಸತ್ತ ನಂತರ ಪ್ರೇಮಕ್ಕನಿಗೆ ಕರೆ ಮಾಡಿ ಹೇಳಿದೆ. ಅವರು ಬಾ.ಮಾ. ಹರೀಶ್​ ನಂಬರ್ ಕೊಟ್ರು. ಕರೆ ಮಾಡಿದ ತಕ್ಷಣ ಹರೀಶಣ್ಣ ಸಹಾಯಕ್ಕೆ ಬಂದ್ರು. ನಾನು ಆಗ ಹೆಣದ ಮುಂದೆ ಕೂತು ಅಳ್ತಾ ಇದ್ದೆ. ಅಮ್ಮನ ಶವವನ್ನು ಸುಟ್ಟು, ಶ್ರೀರಂಗಪಟ್ಟಣದಲ್ಲಿ ಬೂದಿ ಬಿಟ್ಟು ಬಂದಿದ್ದೇವೆ. ಇದೆಲ್ಲದಕ್ಕೂ ಬಾ.ಮಾ. ಹರೀಶ್​ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಧನ್ಯವಾದ’ ಎಂದರು.

‘​ಶಿವಣ್ಣ, ಪುನೀತ್​ ರಾಜ್​ಕುಮಾರ್​, ಹುಚ್ಚಾ ವೆಂಕಟ್​ ಎಲ್ಲರೂ ಮಾತನಾಡಿದ್ದಾರೆ. ನನಗೆ ಆನೇಕಲ್ಲಲ್ಲಿ ಫ್ರೀ ಆಗಿ ಮನೆ ಕೊಡೋಕೆ ಒಬ್ಬರು ಮುಂದೆ ಬಂದಿದ್ದಾರೆ. ಆದ್ರೆ ಅಲ್ಲಿಗೆ ನಾನು ಹೋಗಲ್ಲ. ಸಿನಿಮಾ ಕೆಲಸ ಇರೋದು ಬೆಂಗಳೂರಿನಲ್ಲಿ. ಅಲ್ಲಿಗೆ ಹೋಗಿ ನಾನೇನು ಮಾಡಲಿ? ಎಂದು ಪ್ರಶ್ನೆ ಮಾಡಿದ್ದಾರೆ ಅವರು.

ಇದನ್ನೂ ಓದಿ: ‘ನಾನು ಉಳಿಯುವ ರೀತಿ ಕಾಣುತ್ತಿಲ್ಲ’; ಹೊಸ ವಿಡಿಯೋ ಮಾಡಿ ಹರಿಬಿಟ್ಟ ನಟಿ ವಿಜಯಲಕ್ಷ್ಮಿ

‘ನಾಗಮಂಡಲ’ ವಿಜಯಲಕ್ಷ್ಮಿಗೆ ಮುಗಿಯದ ಸಂಕಷ್ಟ; ತಾಯಿಯನ್ನು ಕಳೆದುಕೊಂಡ ನಟಿ

Published On - 4:03 pm, Fri, 1 October 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!