AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಅಂತ ಜಗ್ಗೇಶ್​ ರಾಯರ ಮೇಲೆ ಆಣೆ ಮಾಡಿ ಹೇಳಲಿ’; ವಿಜಯಲಕ್ಷ್ಮಿ ಸವಾಲು

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 08, 2021 | 4:40 PM

ಜಗ್ಗೇಶ್​ ಅವರು ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಎಂಬುದನ್ನು ರಾಯರ ಮೇಲೆ ಆಣೆ ಇಟ್ಟು ಹೇಳಲಿ. ಅವರು ಹಾಗೆ ಹೇಳುವುದಿಲ್ಲ. ಏಕೆಂದರೆ ಅದು ಸುಳ್ಳು ಎಂಬುದು ಅವರಿಗೂ ಗೊತ್ತಿದೆ ಎಂದಿದ್ದಾರೆ ವಿಜಯಲಕ್ಷ್ಮೀ.

ನಾಗಮಂಡಲ, ಸೂರ್ಯವಂಶ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯವಾದ ನಟಿ ವಿಜಯಲಕ್ಷ್ಮಿ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗೆ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡುತ್ತಿದೆ, ದಯವಿಟ್ಟು ಸಹಾಯ ಮಾಡಿ ಎಂದು ಕೋರಿದ್ದರು. ಈಗ ಅವರು ಫೇಸ್​ಬುಕ್​ ಲೈವ್​ನಲ್ಲಿ ಮತ್ತೊಂದಷ್ಟು ವಿಚಾರದ ಬಗ್ಗೆ ಮಾತನಾಡಿದ್ದಾರೆ.

ಜಗ್ಗೇಶ್​ ಅವರು ನಾನು ಚಪ್ಪಲ್ಲಿಯಲ್ಲಿ ಹೊಡೆದೆ ಎಂಬುದನ್ನು ರಾಯರ ಮೇಲೆ ಆಣೆ ಇಟ್ಟು ಹೇಳಲಿ. ಅವರು ಹಾಗೆ ಹೇಳುವುದಿಲ್ಲ. ಏಕೆಂದರೆ ಅದು ಸುಳ್ಳು ಎಂಬುದು ಅವರಿಗೂ ಗೊತ್ತಿದೆ ಎಂದಿದ್ದಾರೆ ವಿಜಯಲಕ್ಷ್ಮಿ.

ಇದನ್ನೂ ಓದಿ: ‘ನೀವು ಇಲ್ಲದೆ ಇದ್ದರೆ ನಾನು ಅನಾಥೆ’; ಜನರಿಗೆ, ವಿನೋದ್​ ರಾಜ್​ಗೆ ಧನ್ಯವಾದ ಹೇಳಿದ ನಟಿ ವಿಜಯಲಕ್ಷ್ಮೀ

Published on: Jul 08, 2021 04:39 PM