ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು

ನರೇಶ್ ಹಾಗೂ ಅವರ ಮೂರನೇ ಹೆಂಡತಿ ರಮ್ಯಾ ರಘುಪತಿ ನಡುವೆ ವಿಚ್ಛೇದನ ಆಗಿದೆ ಎನ್ನಲಾಗಿತ್ತು. ಆದರೆ, ಈ ವಿಚಾರವನ್ನು ರಮ್ಯಾ ತಳ್ಳಿ ಹಾಕಿದ್ದಾರೆ.

ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು
ಪವಿತ್ರಾ-ರಮ್ಯಾ-ನರೇಶ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jun 29, 2022 | 3:10 PM

ಪವಿತ್ರಾ ಲೋಕೇಶ್ (Pavitra Lokesh) ಹಾಗೂ ತೆಲುಗು ನಟ ನರೇಶ್ (Naresh) ಮದುವೆ ಆಗಿದ್ದಾರೆ ಎನ್ನುವ ಗಾಸಿಪ್ ಹಬ್ಬಿದೆ. ಆದರೆ, ನರೇಶ್ ಆಗಲಿ ಪವಿತ್ರಾ ಲೋಕೇಶ್ ಅವರಾಗಲಿ ಇದನ್ನು ಖಚಿತಪಡಿಸಿಲ್ಲದ ಕಾರಣ ಇದು ಖಚಿತ ಸುದ್ದಿ ಎಂಬ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವಾಗಲೇ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ (RamyaRaghupathi) ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇದು ಸದ್ಯಕ್ಕೆ ಗಾಸಿಪ್

‘ಪವಿತ್ರಾ ಹಾಗೂ ಲೋಕೇಶ್ ಮದುವೆ ಆಗಿದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ. ಇದನ್ನು ಅವರು ಖಚಿತಪಡಿಸಿಲ್ಲ. ಹೀಗಾಗಿ, ವದಂತಿಯನ್ನು ಸುದ್ದಿ ಎಂದು ಹೇಳಲು ಸಾಧ್ಯವಿಲ್ಲ’ ಎನ್ನುತ್ತಾರೆ ರಮ್ಯಾ.

ಇದನ್ನೂ ಓದಿ
Image
Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ನನಗೆ ವಿಚ್ಛೇದನ ಆಗಿಲ್ಲ

ನರೇಶ್ ಹಾಗೂ ಅವರ ಮೂರನೇ ಹೆಂಡತಿ ರಮ್ಯಾ ರಘುಪತಿ ನಡುವೆ ವಿಚ್ಛೇದನ ಆಗಿದೆ ಎನ್ನಲಾಗಿತ್ತು. ಆದರೆ, ಈ ವಿಚಾರವನ್ನು ರಮ್ಯಾ ತಳ್ಳಿ ಹಾಕಿದ್ದಾರೆ. ‘2010ರಲ್ಲಿ ನಾನು ನರೇಶ್ ಅವರನ್ನು ಮದುವೆ ಆದೆ. ನಮ್ಮ ಮಗನಿಗೆ ಈಗ 9 ವರ್ಷ. ನರೇಶ್ ಹಾಗೂ ನನ್ನ ನಡುವೆ ಪತಿ-ಪತ್ನಿ ಸಂಬಂಧ ಇದೆ. ಅವರು ಈಗ ನನಗೆ ಡಿವೋರ್ಸ್ ಲೆಟರ್​ ಕಳುಹಿಸಿದ್ದಾರೆ. ನಾನು ಕಾನೂನಾತ್ಮಕವಾಗಿ ಹೋರಾಡಬೇಕಿದೆ’ ಎಂದು ರಮ್ಯಾ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾಗೆ ಊಟ ಬಡಿಸಿದ್ದೆ

ಪವಿತ್ರಾ ಲೋಕೇಶ್ ಅವರು ತಮ್ಮ ಮನೆಗೆ ಬಂದ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ‘ನಾಲ್ಕು ವರ್ಷಗಳ ಹಿಂದೆ ಪವಿತ್ರಾ ಲೋಕೇಶ್ ಅವರು ನಮ್ಮ ಮನೆಗೆ ಬಂದಿದ್ದರು. ಈ ವೇಳೆ ನಾವು ಅವರಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ದೆವು’ ಎಂದು ಅವರು ಮಾಹಿತಿ ನೀಡಿದ್ದಾರೆ.

ನರೇಶ್ ಸುಳ್ಳುಬುರುಕ

‘ನರೇಶ್ ನನ್ನ ಕೈಯಲ್ಲಿ ಅನೇಕ ಬಾರಿ ಸಿಕ್ಕಿ ಬಿದ್ದಿದ್ದಾರೆ. ಪ್ರತಿ ಬಾರಿ ಸಿಕ್ಕಿ ಬಿದ್ದಾಗಲೂ ತಪ್ಪೊಪ್ಪಿಕೊಳ್ಳುತ್ತಿದ್ದರು. ಮತ್ತೆ ಮೊದಲಿನಂತೆ ಆಗುತ್ತಿದ್ದರು. ನಾನು ಅದೇ ಮನೆಯಲ್ಲೇ ಇದ್ದೇನೆ. ಅವರೇ ನಮ್ಮ ಮನೆ ಬಿಟ್ಟು ಹೋಗಿದ್ದಾರೆ’ ಎಂದಿದ್ದಾರೆ ರಮ್ಯಾ.

ಇದನ್ನೂ ಓದಿ: ‘ಕೆಜಿಎಫ್ 2’ ಯಶಸ್ಸು ನೋಡಿ ಮನಸ್ಸು ಬದಲಿಸಿದ ‘ಪುಷ್ಪ 2’ ತಂಡ; ನೂರಾರು ಕೋಟಿ ಕೊಟ್ಟರೂ ಒಪ್ಪಲಿಲ್ಲ ನಿರ್ಮಾಪಕರು?

Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ