AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು

ನರೇಶ್ ಹಾಗೂ ಅವರ ಮೂರನೇ ಹೆಂಡತಿ ರಮ್ಯಾ ರಘುಪತಿ ನಡುವೆ ವಿಚ್ಛೇದನ ಆಗಿದೆ ಎನ್ನಲಾಗಿತ್ತು. ಆದರೆ, ಈ ವಿಚಾರವನ್ನು ರಮ್ಯಾ ತಳ್ಳಿ ಹಾಕಿದ್ದಾರೆ.

ಪವಿತ್ರಾ ಲೋಕೇಶ್ ನಮ್ಮ ಮನೆಗೆ ಬಂದಾಗ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ವಿ; ನರೇಶ್ ಹೆಂಡತಿಯ ಮಾತು
ಪವಿತ್ರಾ-ರಮ್ಯಾ-ನರೇಶ್
TV9 Web
| Edited By: |

Updated on: Jun 29, 2022 | 3:10 PM

Share

ಪವಿತ್ರಾ ಲೋಕೇಶ್ (Pavitra Lokesh) ಹಾಗೂ ತೆಲುಗು ನಟ ನರೇಶ್ (Naresh) ಮದುವೆ ಆಗಿದ್ದಾರೆ ಎನ್ನುವ ಗಾಸಿಪ್ ಹಬ್ಬಿದೆ. ಆದರೆ, ನರೇಶ್ ಆಗಲಿ ಪವಿತ್ರಾ ಲೋಕೇಶ್ ಅವರಾಗಲಿ ಇದನ್ನು ಖಚಿತಪಡಿಸಿಲ್ಲದ ಕಾರಣ ಇದು ಖಚಿತ ಸುದ್ದಿ ಎಂಬ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಲ್ಲಿರುವಾಗಲೇ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ (RamyaRaghupathi) ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಹಲವು ವಿಚಾರಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇದು ಸದ್ಯಕ್ಕೆ ಗಾಸಿಪ್

‘ಪವಿತ್ರಾ ಹಾಗೂ ಲೋಕೇಶ್ ಮದುವೆ ಆಗಿದ್ದಾರೆ ಎಂಬ ವಿಚಾರ ಹರಿದಾಡುತ್ತಿದೆ. ಇದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ. ಇದನ್ನು ಅವರು ಖಚಿತಪಡಿಸಿಲ್ಲ. ಹೀಗಾಗಿ, ವದಂತಿಯನ್ನು ಸುದ್ದಿ ಎಂದು ಹೇಳಲು ಸಾಧ್ಯವಿಲ್ಲ’ ಎನ್ನುತ್ತಾರೆ ರಮ್ಯಾ.

ಇದನ್ನೂ ಓದಿ
Image
Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ
Image
ಸಲ್ಲು ಸಹೋದರ ಸೊಹೈಲ್​-ಸೀಮಾ ವಿಚ್ಛೇದನ; ರಾತ್ರೋರಾತ್ರಿ ಓಡಿಹೋಗಿ ಮದುವೆ ಆಗಿದ್ದ ಜೋಡಿಯ ಪ್ರೇಮ ಕಹಾನಿ ಇಲ್ಲಿದೆ
Image
‘ಡಿವೋರ್ಸ್​ ಆಗಿರಬಹುದು, ಆದ್ರೆ ಜೊತೆಗಿದ್ದೇವೆ’; ಇಬ್ಬರು ಮಾಜಿ ಪತ್ನಿಯರ ಬಗ್ಗೆ ಮಾತಾಡಿದ ಆಮಿರ್​ ಖಾನ್​
Image
ಚಿತ್ರರಂಗದಲ್ಲಿ ಮುಂದುವರಿದ ವಿಚ್ಛೇದನ ಸರಣಿ; ಖ್ಯಾತ ನಿರ್ದೇಶಕನ ಡಿವೋರ್ಸ್​

ನನಗೆ ವಿಚ್ಛೇದನ ಆಗಿಲ್ಲ

ನರೇಶ್ ಹಾಗೂ ಅವರ ಮೂರನೇ ಹೆಂಡತಿ ರಮ್ಯಾ ರಘುಪತಿ ನಡುವೆ ವಿಚ್ಛೇದನ ಆಗಿದೆ ಎನ್ನಲಾಗಿತ್ತು. ಆದರೆ, ಈ ವಿಚಾರವನ್ನು ರಮ್ಯಾ ತಳ್ಳಿ ಹಾಕಿದ್ದಾರೆ. ‘2010ರಲ್ಲಿ ನಾನು ನರೇಶ್ ಅವರನ್ನು ಮದುವೆ ಆದೆ. ನಮ್ಮ ಮಗನಿಗೆ ಈಗ 9 ವರ್ಷ. ನರೇಶ್ ಹಾಗೂ ನನ್ನ ನಡುವೆ ಪತಿ-ಪತ್ನಿ ಸಂಬಂಧ ಇದೆ. ಅವರು ಈಗ ನನಗೆ ಡಿವೋರ್ಸ್ ಲೆಟರ್​ ಕಳುಹಿಸಿದ್ದಾರೆ. ನಾನು ಕಾನೂನಾತ್ಮಕವಾಗಿ ಹೋರಾಡಬೇಕಿದೆ’ ಎಂದು ರಮ್ಯಾ ಅವರು ಮಾಹಿತಿ ನೀಡಿದ್ದಾರೆ.

ಪವಿತ್ರಾಗೆ ಊಟ ಬಡಿಸಿದ್ದೆ

ಪವಿತ್ರಾ ಲೋಕೇಶ್ ಅವರು ತಮ್ಮ ಮನೆಗೆ ಬಂದ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ‘ನಾಲ್ಕು ವರ್ಷಗಳ ಹಿಂದೆ ಪವಿತ್ರಾ ಲೋಕೇಶ್ ಅವರು ನಮ್ಮ ಮನೆಗೆ ಬಂದಿದ್ದರು. ಈ ವೇಳೆ ನಾವು ಅವರಿಗೆ ಬೆಳ್ಳಿ ತಟ್ಟೆಯಲ್ಲಿ ಊಟ ಹಾಕಿದ್ದೆವು’ ಎಂದು ಅವರು ಮಾಹಿತಿ ನೀಡಿದ್ದಾರೆ.

ನರೇಶ್ ಸುಳ್ಳುಬುರುಕ

‘ನರೇಶ್ ನನ್ನ ಕೈಯಲ್ಲಿ ಅನೇಕ ಬಾರಿ ಸಿಕ್ಕಿ ಬಿದ್ದಿದ್ದಾರೆ. ಪ್ರತಿ ಬಾರಿ ಸಿಕ್ಕಿ ಬಿದ್ದಾಗಲೂ ತಪ್ಪೊಪ್ಪಿಕೊಳ್ಳುತ್ತಿದ್ದರು. ಮತ್ತೆ ಮೊದಲಿನಂತೆ ಆಗುತ್ತಿದ್ದರು. ನಾನು ಅದೇ ಮನೆಯಲ್ಲೇ ಇದ್ದೇನೆ. ಅವರೇ ನಮ್ಮ ಮನೆ ಬಿಟ್ಟು ಹೋಗಿದ್ದಾರೆ’ ಎಂದಿದ್ದಾರೆ ರಮ್ಯಾ.

ಇದನ್ನೂ ಓದಿ: ‘ಕೆಜಿಎಫ್ 2’ ಯಶಸ್ಸು ನೋಡಿ ಮನಸ್ಸು ಬದಲಿಸಿದ ‘ಪುಷ್ಪ 2’ ತಂಡ; ನೂರಾರು ಕೋಟಿ ಕೊಟ್ಟರೂ ಒಪ್ಪಲಿಲ್ಲ ನಿರ್ಮಾಪಕರು?

Pavitra Lokesh: ಸೈಬರ್​ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರಾ ಲೋಕೇಶ್​; ಗಾಸಿಪ್​ ಹಬ್ಬಿಸಿದವರ ವಿರುದ್ಧ ಕಾನೂನು ಸಮರ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?