AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ರೈತ ದಿನಾಚರನೆ ಹಿನ್ನೆಲೆಯಲ್ಲಿ ನಟ ದರ್ಶನ್ ರೈತರು ನಿಜವಾದ ವೀರರು ಎಂದ ಟ್ವೀಟ್ ಮಾಡುವ ಮೂಲಕ ರೈತರಿಗೆ ಶುಭಾಶಯ ತಿಳಿಸಿದ್ದಾರೆ.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!
ಆಯೇಷಾ ಬಾನು
| Edited By: |

Updated on:Dec 23, 2020 | 11:57 AM

Share

ಬೆಂಗಳೂರು: ರೈತರು, ಕೃಷಿ ಅಂದ್ರೆ ಸದಾ ಮಿಡಿಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು  ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತಾಪಿ ವರ್ಗಕ್ಕೆ ಶುಭಾಶಯ ಕೋರಿದ್ದಾರೆ. ಅದಕ್ಕೂ ಮೊದಲು ಹೃದಯ ತುಂಬಿ ಧನ್ಯವಾದ ತಿಳಿಸಿದ್ದಾರೆ.

ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತರು ನಿಜವಾದ ವೀರರು ಎಂದು ಟ್ವೀಟ್ ಮಾಡಿ, ರೈತರಿಗೆ ಶುಭಾಶಯ ತಿಳಿಸಿದ್ದಾರೆ.

ರೈತರು ನಿಜವಾದ ವೀರರಾಗಿದ್ದಾರೆ. ಎಕೆಂದರೆ ಅವರು ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂವಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸುತ್ತಾರೆ ಮತ್ತು ನಮಗೆ ಆಹಾರವನ್ನು ಕೊಡ್ತಾರೆ.

ಅವರ ಕಠಿಣ ಶ್ರಮಕ್ಕೆ, ಪ್ರಯತ್ನಕ್ಕೆ ಧನ್ಯವಾದ.. ಎಲ್ಲರೂ ಅವರಿಗೆ ನಮಸ್ಕರಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರೈತ ದಿನಾಚರಣೆ ಪ್ರಯುಕ್ತ ರೈತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಹಿಂದಿಗೆ ಸೇಲ್..

Published On - 11:47 am, Wed, 23 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ