AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ರೈತ ದಿನಾಚರನೆ ಹಿನ್ನೆಲೆಯಲ್ಲಿ ನಟ ದರ್ಶನ್ ರೈತರು ನಿಜವಾದ ವೀರರು ಎಂದ ಟ್ವೀಟ್ ಮಾಡುವ ಮೂಲಕ ರೈತರಿಗೆ ಶುಭಾಶಯ ತಿಳಿಸಿದ್ದಾರೆ.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Dec 23, 2020 | 11:57 AM

Share

ಬೆಂಗಳೂರು: ರೈತರು, ಕೃಷಿ ಅಂದ್ರೆ ಸದಾ ಮಿಡಿಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು  ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತಾಪಿ ವರ್ಗಕ್ಕೆ ಶುಭಾಶಯ ಕೋರಿದ್ದಾರೆ. ಅದಕ್ಕೂ ಮೊದಲು ಹೃದಯ ತುಂಬಿ ಧನ್ಯವಾದ ತಿಳಿಸಿದ್ದಾರೆ.

ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತರು ನಿಜವಾದ ವೀರರು ಎಂದು ಟ್ವೀಟ್ ಮಾಡಿ, ರೈತರಿಗೆ ಶುಭಾಶಯ ತಿಳಿಸಿದ್ದಾರೆ.

ರೈತರು ನಿಜವಾದ ವೀರರಾಗಿದ್ದಾರೆ. ಎಕೆಂದರೆ ಅವರು ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂವಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸುತ್ತಾರೆ ಮತ್ತು ನಮಗೆ ಆಹಾರವನ್ನು ಕೊಡ್ತಾರೆ.

ಅವರ ಕಠಿಣ ಶ್ರಮಕ್ಕೆ, ಪ್ರಯತ್ನಕ್ಕೆ ಧನ್ಯವಾದ.. ಎಲ್ಲರೂ ಅವರಿಗೆ ನಮಸ್ಕರಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರೈತ ದಿನಾಚರಣೆ ಪ್ರಯುಕ್ತ ರೈತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಹಿಂದಿಗೆ ಸೇಲ್..

Published On - 11:47 am, Wed, 23 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್