AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!

ಚಾಲೆಂಜಿಂಗ್ ಸ್ಟಾರ್ ದರ್ಶನ್ ರೈತರಿಗೆ ಧನ್ಯವಾದ ತಿಳಿಸಿದ್ದಾರೆ. ಇಂದು ರೈತ ದಿನಾಚರನೆ ಹಿನ್ನೆಲೆಯಲ್ಲಿ ನಟ ದರ್ಶನ್ ರೈತರು ನಿಜವಾದ ವೀರರು ಎಂದ ಟ್ವೀಟ್ ಮಾಡುವ ಮೂಲಕ ರೈತರಿಗೆ ಶುಭಾಶಯ ತಿಳಿಸಿದ್ದಾರೆ.

National Farmers Day 2020 ರೈತರಿಗೆ ಧನ್ಯವಾದ ತಿಳಿಸಿದ ‘ಒಡೆಯ’.. ನೀವೇ ನಿಜವಾದ ವೀರರು ಅಂದರು!
ಆಯೇಷಾ ಬಾನು
| Edited By: |

Updated on:Dec 23, 2020 | 11:57 AM

Share

ಬೆಂಗಳೂರು: ರೈತರು, ಕೃಷಿ ಅಂದ್ರೆ ಸದಾ ಮಿಡಿಯುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು  ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತಾಪಿ ವರ್ಗಕ್ಕೆ ಶುಭಾಶಯ ಕೋರಿದ್ದಾರೆ. ಅದಕ್ಕೂ ಮೊದಲು ಹೃದಯ ತುಂಬಿ ಧನ್ಯವಾದ ತಿಳಿಸಿದ್ದಾರೆ.

ಪ್ರಾಣಿಗಳ ಮೇಲೆ ವಿಶೇಷ ಪ್ರೀತಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ರೈತ ದಿನಾಚರಣೆ ಹಿನ್ನೆಲೆಯಲ್ಲಿ ರೈತರು ನಿಜವಾದ ವೀರರು ಎಂದು ಟ್ವೀಟ್ ಮಾಡಿ, ರೈತರಿಗೆ ಶುಭಾಶಯ ತಿಳಿಸಿದ್ದಾರೆ.

ರೈತರು ನಿಜವಾದ ವೀರರಾಗಿದ್ದಾರೆ. ಎಕೆಂದರೆ ಅವರು ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂವಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸುತ್ತಾರೆ ಮತ್ತು ನಮಗೆ ಆಹಾರವನ್ನು ಕೊಡ್ತಾರೆ.

ಅವರ ಕಠಿಣ ಶ್ರಮಕ್ಕೆ, ಪ್ರಯತ್ನಕ್ಕೆ ಧನ್ಯವಾದ.. ಎಲ್ಲರೂ ಅವರಿಗೆ ನಮಸ್ಕರಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರೈತ ದಿನಾಚರಣೆ ಪ್ರಯುಕ್ತ ರೈತರಿಗೆ ಧನ್ಯವಾದ ಅರ್ಪಿಸಿದ್ದಾರೆ.

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಹಿಂದಿಗೆ ಸೇಲ್..

Published On - 11:47 am, Wed, 23 December 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ