AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಸನ್ನೆ ಬೆಡಗಿ ಪ್ರಿಯಾ ಮೇಲೆ ನವರಸ ನಾಯಕ ಕೆಂಗಣ್ಣು ಬೀರಿದ್ದು ಯಾಕೆ?

ಬೆಂಗಳೂರು: ದಿನಬೆಳಗಾಗೋದರೊಳಗೆ ಇಂಟರ್ನೆಟ್​ ಸೆನ್ಸೇಷನ್​ ಆಗಿ ಖ್ಯಾತಿಗೆ ಬಂದವಳು ಕಣ್ ಸನ್ನೆ ಬೆಡಗಿ ಪ್ರಿಯಾ ವಾರಿಯರ್. ಅದೊಂದೇ ಸಾಧನೆಯೆಂದು ಸಿನಿರಂಗದಲ್ಲೂ ಚಾಲ್ತಿಗೂ ಬಂದವಳು. ಇಂತಹ ಬೆಡಗಿ ಮೇಲೆ ನಮ್ಮ ನವರಸ ನಾಯಕ ಜಗ್ಗೇಶ್ ನಿಗಿನಿಗಿ ಕೆಂಗಣ್ಣು ಬೀರಿದ್ದಾರೆ. ಪ್ರಿಯಾ ವಾರಿಯರ್ ವಿರುದ್ಧ ಕಿರಿಕಾರಿದ ನಟ ಜಗ್ಗೇಶ್​: ಪ್ರಿಯಾ ವಾರಿಯರ್ ಬಗ್ಗೆ ಯಾರೀಕೆ ಎಂದು ಪ್ರಶ್ನೆ ಹಾಕಿರುವ ಜಗ್ಗಣ್ಣ, ಸಂದರ್ಭವೊಂದನ್ನು ಉಲ್ಲೇಖಿಸುತ್ತಾ ಇನ್ಸ್​ಟಾಗ್ರಾಮ್ ನಲ್ಲಿ ಸುದೀರ್ಘ ಲೇಖನವನ್ನೇ ಬರೆದಿದ್ದಾರೆ. ಏನಾಯ್ತೆಂದ್ರೆ, ಒಕ್ಕಲಿಗರ ವಿದ್ಯಾಸಂಸ್ಥೆ ವಾರ್ಷಿಕೋತ್ಸವ ಸಮಾರಂಭಕ್ಕೆ ಜಗ್ಗೇಶ್ ಅತಿಥಿಯಾಗಿ […]

ಕಣ್ಸನ್ನೆ ಬೆಡಗಿ ಪ್ರಿಯಾ ಮೇಲೆ ನವರಸ ನಾಯಕ ಕೆಂಗಣ್ಣು ಬೀರಿದ್ದು ಯಾಕೆ?
ಸಾಧು ಶ್ರೀನಾಥ್​
|

Updated on:Nov 11, 2019 | 4:54 PM

Share

ಬೆಂಗಳೂರು: ದಿನಬೆಳಗಾಗೋದರೊಳಗೆ ಇಂಟರ್ನೆಟ್​ ಸೆನ್ಸೇಷನ್​ ಆಗಿ ಖ್ಯಾತಿಗೆ ಬಂದವಳು ಕಣ್ ಸನ್ನೆ ಬೆಡಗಿ ಪ್ರಿಯಾ ವಾರಿಯರ್. ಅದೊಂದೇ ಸಾಧನೆಯೆಂದು ಸಿನಿರಂಗದಲ್ಲೂ ಚಾಲ್ತಿಗೂ ಬಂದವಳು. ಇಂತಹ ಬೆಡಗಿ ಮೇಲೆ ನಮ್ಮ ನವರಸ ನಾಯಕ ಜಗ್ಗೇಶ್ ನಿಗಿನಿಗಿ ಕೆಂಗಣ್ಣು ಬೀರಿದ್ದಾರೆ.

ಪ್ರಿಯಾ ವಾರಿಯರ್ ವಿರುದ್ಧ ಕಿರಿಕಾರಿದ ನಟ ಜಗ್ಗೇಶ್​: ಪ್ರಿಯಾ ವಾರಿಯರ್ ಬಗ್ಗೆ ಯಾರೀಕೆ ಎಂದು ಪ್ರಶ್ನೆ ಹಾಕಿರುವ ಜಗ್ಗಣ್ಣ, ಸಂದರ್ಭವೊಂದನ್ನು ಉಲ್ಲೇಖಿಸುತ್ತಾ ಇನ್ಸ್​ಟಾಗ್ರಾಮ್ ನಲ್ಲಿ ಸುದೀರ್ಘ ಲೇಖನವನ್ನೇ ಬರೆದಿದ್ದಾರೆ.

ಏನಾಯ್ತೆಂದ್ರೆ, ಒಕ್ಕಲಿಗರ ವಿದ್ಯಾಸಂಸ್ಥೆ ವಾರ್ಷಿಕೋತ್ಸವ ಸಮಾರಂಭಕ್ಕೆ ಜಗ್ಗೇಶ್ ಅತಿಥಿಯಾಗಿ ಹೋಗಿದ್ರು.ಅಲ್ಲಿ ವೇದಿಕೆ ಮೇಲೆ ಪ್ರಿಯಾ ವಾರಿಯರನ್ನ ಕಂಡು ಬೇಸರಗೊಂಡಿದ್ದಾರೆ. ಕಣ್ಣು ಹೊಡೆದ ಈ ನಟಿ ಎಲ್ಲಾ ಗಣ್ಯರಿಗಿಂತ ಯುವ ಸಮಾಜಕ್ಕೆ ದೇವತೆಯಂತೆ ಕಾಣ್ತಿದ್ದಾಳೆ ವಿಡಿಯೋದಲ್ಲಿ. ಅಬ್ಬಕ್ಕನಲ್ಲ, ಸಾಲುಮರದ ತಿಮ್ಮಕ್ಕನಲ್ಲ, ಹಸಿದವರಿಗೆ ಅನ್ನ ಇಟ್ಟ ತಾಯಿಯಲ್ಲ. ಬದುಕು, ದೇಶ, ಶಿಕ್ಷಕ, ಸಾಧಕರು ಎಲ್ಲರಿಗಿಂತ ಇಂಥ ಕ್ಷಣಿಕ ಹೆಸ್ರು ಮಾಡಿದ್ದನ್ನು ಆರಾಧಿಸೋರು ನಮ್ಮ ಸಂಸ್ಕೃತಿ ಉಳಿಸ್ತಾರಾ? ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

Published On - 4:53 pm, Mon, 11 November 19

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?