AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 5:49 PM

Share

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!