AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 5:49 PM

Share

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

Follow Us
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್