AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​
| Updated By: |

Updated on:Jun 04, 2020 | 5:49 PM

Share

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ