AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 04, 2020 | 5:49 PM

Share

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

Follow Us
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ