AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ. ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 5:49 PM

Share

ಚೆನ್ನೈ: ಸದ್ಯ ಲಾಕ್​ಡೌನ್ ಸಡಿಲಗೊಂಡಿದ್ದು, ಅಭಿಮಾನಿಗಳಿಗೆ ಬಹುಭಾಷಾ ನಟಿ ನಯನತಾರಾ ಶುಭಸುದ್ದಿ ನೀಡಿದ್ದಾರೆ. ಶೀಘ್ರದಲ್ಲೇ ತಮಿಳುನಾಡಿನ ದೇವಾಲಯವೊಂದರಲ್ಲಿ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ನಯನತಾರಾ ಮದುವೆಯಾಗಲಿದ್ದಾರೆ.

ನಾನುಮ್ ರೌಡಿ ದಾನ್ ಸಿನಿಮಾ ಸೆಟ್​ನಲ್ಲಿ ಈ ಜೋಡಿಯ ಲವ್ ಪ್ರಾರಂಭವಾಗಿತ್ತು. ಹಿಂದಿನಿಂದಲೂ ಇಬ್ಬರು ಮದುವೆಯಾಗುವ ಮಾಹಿತಿ ಇತ್ತು. ಈಗ ಕೊರೊನಾ ಲಾಕ್​ಡೌನ್​ ಕಾರಣದಿಂದ ದೇವಸ್ಥಾನದಲ್ಲಿ ಸರಳ ವಿವಾಹವಾಗಲು ನಿರ್ಧರಿಸಿದ್ದಾರೆ. ಸದ್ಯ ಮದುವೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅತಿ ಶೀಘ್ರದಲ್ಲಿ ಮದುವೆ ದಿನಾಂಕವನ್ನು ಅಧಿಕೃತಗೊಳಿಸಲಿದ್ದಾರೆ.

Published On - 5:47 pm, Thu, 4 June 20

Follow Us
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ