AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್

[lazy-load-videos-and-sticky-control id=”q7qGRl2t7bQ”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ. ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ. […]

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್
ಆಯೇಷಾ ಬಾನು
| Edited By: |

Updated on:Sep 02, 2020 | 11:25 AM

Share

[lazy-load-videos-and-sticky-control id=”q7qGRl2t7bQ”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ.

ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ.

ಮುಂಬೈನಲ್ಲಿ ಚೌದ್ರಿ ದಂಪತಿ, ಮೊಹಮ್ಮದ್ ರೆಹಮಾನ್, R.S.ಭತ್ರಿ, ಗೋವಾ ಮೂಲದ ಫಯೂದ್ ಅಹ್ಮದ್ ಬಂಧಿಸಲಾಗಿದೆ. ಆರೋಪಿ ಫಯೂದ್ ಅಹ್ಮದ್ ದೆಹಲಿಯಲ್ಲಿ ಡ್ರಗ್ಸ್ ಇಟ್ಟಿದ್ದ. NCB ಅಹ್ಮದ್ ಸಂಗ್ರಹಿಸಿಟ್ಟಿದ್ದ ಡ್ರಗ್ಸ್ ವಶಕ್ಕೆ ಪಡೆದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

Published On - 10:03 am, Wed, 2 September 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?