AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್

[lazy-load-videos-and-sticky-control id=”q7qGRl2t7bQ”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ. ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ. […]

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್
ಆಯೇಷಾ ಬಾನು
| Edited By: |

Updated on:Sep 02, 2020 | 11:25 AM

Share

[lazy-load-videos-and-sticky-control id=”q7qGRl2t7bQ”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ.

ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ.

ಮುಂಬೈನಲ್ಲಿ ಚೌದ್ರಿ ದಂಪತಿ, ಮೊಹಮ್ಮದ್ ರೆಹಮಾನ್, R.S.ಭತ್ರಿ, ಗೋವಾ ಮೂಲದ ಫಯೂದ್ ಅಹ್ಮದ್ ಬಂಧಿಸಲಾಗಿದೆ. ಆರೋಪಿ ಫಯೂದ್ ಅಹ್ಮದ್ ದೆಹಲಿಯಲ್ಲಿ ಡ್ರಗ್ಸ್ ಇಟ್ಟಿದ್ದ. NCB ಅಹ್ಮದ್ ಸಂಗ್ರಹಿಸಿಟ್ಟಿದ್ದ ಡ್ರಗ್ಸ್ ವಶಕ್ಕೆ ಪಡೆದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

Published On - 10:03 am, Wed, 2 September 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ