AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್

[lazy-load-videos-and-sticky-control id=”q7qGRl2t7bQ”] ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ. ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ. […]

ಸ್ಯಾಂಡಲ್​ವುಡ್​ ಡ್ರಗ್ಸ್​ ಜಾಲ ದೇಶಾದ್ಯಂತ: ಮುಂಬೈ, ಗೋವಾ, ದೆಹಲಿಯಲ್ಲೂ ರೇಡ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 02, 2020 | 11:25 AM

Share

[lazy-load-videos-and-sticky-control id=”q7qGRl2t7bQ”]

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ NCBಗೆ ಮಹತ್ವದ ಮಾಹಿತಿ ಸಿಕ್ಕಿದೆ. ಇದು ಕೇವಲ ಸ್ಯಾಂಡಲ್​ವುಡ್​ ಡ್ರಗ್ಸ್ ಕೇಸ್ ಆಗಿ ಉಳಿದಿಲ್ಲ. ಭಾರತದ ಪ್ರಮುಖ ಡ್ರಗ್ಸ್ ಜಾಲದ ಕೇಸ್ ಆಗಿದೆ.

ಬೆಂಗಳೂರು, ಮುಂಬೈ, ಗೋವಾ, ದೆಹಲಿಯಲ್ಲಿ NCB ಈ ಬಗ್ಗೆ ತನಿಖೆ ನಡೆಸಿದೆ. ಈವರೆಗೆ ಕಿಂಗ್‌ಪಿನ್ ಅನಿಕಾ ಸೇರಿ 7 ಆರೋಪಿಗಳನ್ನು ಬಂಧಿಸಲಾಗಿದೆ. ಕರ್ನಾಟಕದಲ್ಲಿ ಅನಿಕಾ, ಅನೂಪ್, ರಿಜೇಶ್ ರವೀಂದ್ರನ್ ಸೆರೆ ಹಿಡಿಯಲಾಗಿದೆ.

ಮುಂಬೈನಲ್ಲಿ ಚೌದ್ರಿ ದಂಪತಿ, ಮೊಹಮ್ಮದ್ ರೆಹಮಾನ್, R.S.ಭತ್ರಿ, ಗೋವಾ ಮೂಲದ ಫಯೂದ್ ಅಹ್ಮದ್ ಬಂಧಿಸಲಾಗಿದೆ. ಆರೋಪಿ ಫಯೂದ್ ಅಹ್ಮದ್ ದೆಹಲಿಯಲ್ಲಿ ಡ್ರಗ್ಸ್ ಇಟ್ಟಿದ್ದ. NCB ಅಹ್ಮದ್ ಸಂಗ್ರಹಿಸಿಟ್ಟಿದ್ದ ಡ್ರಗ್ಸ್ ವಶಕ್ಕೆ ಪಡೆದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.

Published On - 10:03 am, Wed, 2 September 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು