AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್‌ ಸಿಂಗ್‌ ರಜಪೂತ್‌ಗೆ ಡ್ರಗ್ಸ್‌ ಪೂರೈಸಿದ್ದ ಪೆಡ್ಲರ್‌ ಬಂಧನ

ಮುಂಬೈ: ಖ್ಯಾತ ಬಾಲಿವುಡ್‌ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಸುಂಶಾಂತ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ ಆರೋಪದ ಮೇಲೆ ಒಬ್ಬ ಡ್ರಗ್ಸ್‌ ಪೂರೈಕೆದಾರನನ್ನು ಌಂಟಿ ನಾರ್ಕೋಟಿಕ್ಸ್‌ ಬ್ಯೂರೋ ಅರೆಸ್ಟ್‌ ಮಾಡಿದೆ. ಇದರೊಂದಿಗೆ ಸುಶಾಂತ್‌ ಸಾವಿಗೆ ಸಂಬಂಧಿಸಿದಂತೆ ಮೊದಲ ಬಂಧನವಾದಂತಾಗಿದೆ. ಆದ್ರೆ ನ್ಯಾರ್ಕೋ ಬ್ಯೂರೋ ಅಧಿಕಾರಿಗಳು ಮಾತ್ರ ಬಂಧಿಸಿರುವ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಕುತೂಹಲ ಮೂಡಿಸಿದೆ. ಆದ್ರೆ ಇದುವರೆಗಿನ ವಿಚಾರಣೆಯಲ್ಲಿ ಈ ಡ್ರಗ್ಸ್‌ […]

ಸುಶಾಂತ್‌ ಸಿಂಗ್‌ ರಜಪೂತ್‌ಗೆ ಡ್ರಗ್ಸ್‌ ಪೂರೈಸಿದ್ದ ಪೆಡ್ಲರ್‌ ಬಂಧನ
Guru
| Updated By: ಸಾಧು ಶ್ರೀನಾಥ್​|

Updated on: Sep 02, 2020 | 12:47 PM

Share

ಮುಂಬೈ: ಖ್ಯಾತ ಬಾಲಿವುಡ್‌ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಸುಂಶಾಂತ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ ಆರೋಪದ ಮೇಲೆ ಒಬ್ಬ ಡ್ರಗ್ಸ್‌ ಪೂರೈಕೆದಾರನನ್ನು ಌಂಟಿ ನಾರ್ಕೋಟಿಕ್ಸ್‌ ಬ್ಯೂರೋ ಅರೆಸ್ಟ್‌ ಮಾಡಿದೆ.

ಇದರೊಂದಿಗೆ ಸುಶಾಂತ್‌ ಸಾವಿಗೆ ಸಂಬಂಧಿಸಿದಂತೆ ಮೊದಲ ಬಂಧನವಾದಂತಾಗಿದೆ. ಆದ್ರೆ ನ್ಯಾರ್ಕೋ ಬ್ಯೂರೋ ಅಧಿಕಾರಿಗಳು ಮಾತ್ರ ಬಂಧಿಸಿರುವ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಕುತೂಹಲ ಮೂಡಿಸಿದೆ. ಆದ್ರೆ ಇದುವರೆಗಿನ ವಿಚಾರಣೆಯಲ್ಲಿ ಈ ಡ್ರಗ್ಸ್‌ ಪೆಡ್ಲರ್‌ಗಳು ದೇಶದ ವಿವಿಧ ಮೆಟ್ರೋಗಳಲ್ಲಿ ಹೈ ಎಂಡ್‌ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಸುತಿದ್ದರೆಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಇದರಲ್ಲಿ ಬೆಂಗಳೂರಿನ ಮೂವರು ಪೇಜ್‌ 3 ಸೆಲಿಬ್ರೆಟಿಗಳೂ ಇವರಿಂದ ಡ್ರಗ್ಸ್‌ ಪಡೆದಿರುವವರಲ್ಲಿ ಸೇರಿದ್ದಾರೆಂದು ತಿಳಿದು ಬಂದಿದೆ.

ಈ ಸಂಬಧ ವಿಸ್ತೃತವಾದ ತನಿಖೆಗೆ ಖುದ್ದು ಎನ್‌ಸಿಬಿ ಉನ್ನತ ಅಧಿಕಾರಿಗಳೇ ಈಗ ಫೀಲ್ಡಿಗಿಳಿದಿದ್ದು, ಸ್ವತಃ ಎನ್‌ಸಿಬಿ ನಿರ್ದೇಶಕ ರಾಕೇಶ್‌ ಆಸ್ತಾನಾ ಈಗ ದೆಹಲಿಯಿಂದ ಎನ್‌ಸಿಬಿ ಸ್ಪೇಷಲ್‌ ಡೈರೆಕ್ಟರ್‌ ಕೆಪಿಎಸ್‌ ಮಲ್ಹೋತ್ರಾ ಅವರನ್ನು ಮುಂಬೈಗೆ ಖುದ್ದಾಗಿ ತನಿಖೆಯ ನೇತೃತ್ವ ವಹಿಸಲು ಕಳಿಸಿದ್ದಾರೆಂದು ತಿಳಿದು ಬಂದಿದೆ.

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!