AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್‌ ಸಿಂಗ್‌ ರಜಪೂತ್‌ಗೆ ಡ್ರಗ್ಸ್‌ ಪೂರೈಸಿದ್ದ ಪೆಡ್ಲರ್‌ ಬಂಧನ

ಮುಂಬೈ: ಖ್ಯಾತ ಬಾಲಿವುಡ್‌ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಸುಂಶಾಂತ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ ಆರೋಪದ ಮೇಲೆ ಒಬ್ಬ ಡ್ರಗ್ಸ್‌ ಪೂರೈಕೆದಾರನನ್ನು ಌಂಟಿ ನಾರ್ಕೋಟಿಕ್ಸ್‌ ಬ್ಯೂರೋ ಅರೆಸ್ಟ್‌ ಮಾಡಿದೆ. ಇದರೊಂದಿಗೆ ಸುಶಾಂತ್‌ ಸಾವಿಗೆ ಸಂಬಂಧಿಸಿದಂತೆ ಮೊದಲ ಬಂಧನವಾದಂತಾಗಿದೆ. ಆದ್ರೆ ನ್ಯಾರ್ಕೋ ಬ್ಯೂರೋ ಅಧಿಕಾರಿಗಳು ಮಾತ್ರ ಬಂಧಿಸಿರುವ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಕುತೂಹಲ ಮೂಡಿಸಿದೆ. ಆದ್ರೆ ಇದುವರೆಗಿನ ವಿಚಾರಣೆಯಲ್ಲಿ ಈ ಡ್ರಗ್ಸ್‌ […]

ಸುಶಾಂತ್‌ ಸಿಂಗ್‌ ರಜಪೂತ್‌ಗೆ ಡ್ರಗ್ಸ್‌ ಪೂರೈಸಿದ್ದ ಪೆಡ್ಲರ್‌ ಬಂಧನ
Guru
| Edited By: |

Updated on: Sep 02, 2020 | 12:47 PM

Share

ಮುಂಬೈ: ಖ್ಯಾತ ಬಾಲಿವುಡ್‌ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಸುಂಶಾಂತ್‌ಗೆ ಡ್ರಗ್ಸ್‌ ಸರಬರಾಜು ಮಾಡಿದ ಆರೋಪದ ಮೇಲೆ ಒಬ್ಬ ಡ್ರಗ್ಸ್‌ ಪೂರೈಕೆದಾರನನ್ನು ಌಂಟಿ ನಾರ್ಕೋಟಿಕ್ಸ್‌ ಬ್ಯೂರೋ ಅರೆಸ್ಟ್‌ ಮಾಡಿದೆ.

ಇದರೊಂದಿಗೆ ಸುಶಾಂತ್‌ ಸಾವಿಗೆ ಸಂಬಂಧಿಸಿದಂತೆ ಮೊದಲ ಬಂಧನವಾದಂತಾಗಿದೆ. ಆದ್ರೆ ನ್ಯಾರ್ಕೋ ಬ್ಯೂರೋ ಅಧಿಕಾರಿಗಳು ಮಾತ್ರ ಬಂಧಿಸಿರುವ ವ್ಯಕ್ತಿಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಕುತೂಹಲ ಮೂಡಿಸಿದೆ. ಆದ್ರೆ ಇದುವರೆಗಿನ ವಿಚಾರಣೆಯಲ್ಲಿ ಈ ಡ್ರಗ್ಸ್‌ ಪೆಡ್ಲರ್‌ಗಳು ದೇಶದ ವಿವಿಧ ಮೆಟ್ರೋಗಳಲ್ಲಿ ಹೈ ಎಂಡ್‌ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಸುತಿದ್ದರೆಂದು ವಿಚಾರಣೆಯಲ್ಲಿ ತಿಳಿದು ಬಂದಿದೆ. ಇದರಲ್ಲಿ ಬೆಂಗಳೂರಿನ ಮೂವರು ಪೇಜ್‌ 3 ಸೆಲಿಬ್ರೆಟಿಗಳೂ ಇವರಿಂದ ಡ್ರಗ್ಸ್‌ ಪಡೆದಿರುವವರಲ್ಲಿ ಸೇರಿದ್ದಾರೆಂದು ತಿಳಿದು ಬಂದಿದೆ.

ಈ ಸಂಬಧ ವಿಸ್ತೃತವಾದ ತನಿಖೆಗೆ ಖುದ್ದು ಎನ್‌ಸಿಬಿ ಉನ್ನತ ಅಧಿಕಾರಿಗಳೇ ಈಗ ಫೀಲ್ಡಿಗಿಳಿದಿದ್ದು, ಸ್ವತಃ ಎನ್‌ಸಿಬಿ ನಿರ್ದೇಶಕ ರಾಕೇಶ್‌ ಆಸ್ತಾನಾ ಈಗ ದೆಹಲಿಯಿಂದ ಎನ್‌ಸಿಬಿ ಸ್ಪೇಷಲ್‌ ಡೈರೆಕ್ಟರ್‌ ಕೆಪಿಎಸ್‌ ಮಲ್ಹೋತ್ರಾ ಅವರನ್ನು ಮುಂಬೈಗೆ ಖುದ್ದಾಗಿ ತನಿಖೆಯ ನೇತೃತ್ವ ವಹಿಸಲು ಕಳಿಸಿದ್ದಾರೆಂದು ತಿಳಿದು ಬಂದಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ