AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
| Edited By: |

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ