AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
| Edited By: |

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ