AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
| Edited By: |

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ