AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು