AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ […]

ಮಹಿಳಾ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ, NCB ಅಧಿಕಾರಿಗಳಿಂದಲೂ ವಿಚಾರಣೆ ಸಾಧ್ಯತೆ
ಆಯೇಷಾ ಬಾನು
| Edited By: |

Updated on: Sep 07, 2020 | 4:03 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಕೇಸ್​ಗೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ನಟಿ ರಾಗಿಣಿಯನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

ಕಿಂಗ್‌ಪಿನ್ ಡಿ. ಅನಿಕಾ ಬಂಧನ ಬಳಿಕ ಕರ್ನಾಟಕದಲ್ಲಿ ಡ್ರಗ್ಸ್ ಜಾಲದ ಬಗ್ಗೆ ಸಾಕಷ್ಟು ಮಾಹಿತಿ ನೀಡಿದ್ದಾಳೆ. ಹೀಗಾಗಿ ಎನ್‌ಸಿಬಿ ಅಧಿಕಾರಿಗಳು ಮುಂಬೈನಿಂದ ಬೆಂಗಳೂರಿಗೆ ಆಗಮಿಸಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನೂ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಭದ್ರತೆ ದೃಷ್ಟಿಯಿಂದ 5 ದಿನವೂ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಸಿಸಿಬಿ ಅಧಿಕಾರಿಗಳು ಸಹ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಮಡಿವಾಳ ಮಹಿಳಾ ಸಾಂತ್ವನ ಕೇಂದ್ರವೇ ರಾಗಿಣಿ ವಿಚಾರಣೆಗೆ ಪ್ರಶಸ್ತ ಪದೇಪದೆ ಹೊರಗೆ ಬಂದರೆ ನಟಿ ರಾಗಿಣಿ ಮಾಧ್ಯಮಗಳಿಗೆ ಅನಗತ್ಯ ಹೇಳಿಕೆ ನೀಡುತ್ತಾರೆ. ಅನಗತ್ಯವಾಗಿ ತಮಗೆ ಸಮಸ್ಯೆ ಇದೆ ಎಂದು ಹೇಳುವ ಸಾಧ್ಯತೆ ಇದೆ. ಹಾಗೂ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿದರೂ ಅಪಸ್ವರ ಎತ್ತುತ್ತಾರೆ. ವಿಚಾರಣೆ ವೇಳೆ ಕುಳಿತುಕೊಳ್ಳಲು ಕಬ್ಬಿಣದ ಚೇರ್ ನೀಡ್ತಾರೆ ಎಂದು ಈಗಾಗಲೇ ಆರೋಪಿಸಿದ್ದಾರೆ. ಹೀಗಾಗಿ ಮಹಿಳಾ ಸಾಂತ್ವನ ಕೇಂದ್ರದಲ್ಲೇ ರಾಗಿಣಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ