AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ. ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ […]

ತಾಯಿಯನ್ನ ಕೊರೊನಾದಿಂದ ರಕ್ಷಿಸಿದ ವೈದ್ಯರಿಗೆ ನೆನಪಿರಲಿ ಪ್ರೇಮ್ ಧನ್ಯವಾದ
KUSHAL V
| Edited By: |

Updated on:Jul 26, 2020 | 2:11 AM

Share

ಕೊರೊನಾ ವೈರಸ್ ಯಾರನ್ನೂ ಬಿಟ್ಟಿಲ್ಲ. ಬಡವರು, ಶ್ರೀಮಂತರು, ಸೆಲೆಬ್ರಿಟಿಗಳು ಅನ್ನದೆ ಎಲ್ಲರನ್ನೂ ಕಾಡುತ್ತಿದೆ. ಒಂದ್ಕಡೆ ಜೀವ ಭಯ. ಮತ್ತೊಂದ್ಕಡೆ ಕೊರೊನಾದಿಂದ ರಕ್ಷಣೆ ಪಡೆಯಲು ಹರಸಾಹಸ. ಆದ್ರೂ ಈ ಮಹಾಮಾರಿ ಜನರ ದೇಹವನ್ನ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ನೆನೆಪಿರಲಿ ಪ್ರೇಮ್ ಜನರಲ್ಲಿ ಹುರುಪು ತುಂಬಲು ಮುಂದಾಗಿದ್ದಾರೆ.

ನೆನಪಿರಲಿ ಪ್ರೇಮ್ ತಾಯಿಗೆ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈಗ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ತಾಯಿಗೆ ಚಿಕಿತ್ಸೆ ನೀಡಿದ ಮತ್ತು ಚಿಕಿತ್ಸೆ ನೀಡಲು ನೆರವಾದ ವೈದ್ಯರಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ಪ್ರೇಮ್ ಧನ್ಯವಾದ ಹೇಳಿದ್ದಾರೆ.

ಕಿಮ್ಸ್ ಆಸ್ಪತ್ರೆಯಲ್ಲಿ ನೆನಪಿರಲಿ ಪ್ರೇಮ್ ತಾಯಿ ಚಿಕಿತ್ಸೆ ನೀಡಿದ ವೈದ್ಯೆ ಡಾ.ವೇದಾವತಿ, ಸಹಾಯ ಮಾಡಿದ ವೈದ್ಯರಾದ ವಿಕ್ಟೋರಿಯಾ ಆಸ್ಪತ್ರೆಯ ಡಾ. ಶಂಕ್ರಪ್ಪ, ಡಾ.ಬಾಲಾಜಿ ಪೈ, ಡಾ.ಸ್ಮಿತಾ, ಡಾ. ಅಸಿಮಾ ಬಾನು ಅವರಿಗೆ ಧನ್ಯವಾದಗಳನ್ನ ಹೇಳಿದ್ದಾರೆ.

ಇಷ್ಟೇ ಅಲ್ಲ.. ಕಿರಿಯರಿಗೆ ಕೊರೊನಾ ಸೋಂಕು ತಗುಲಿದ್ರೆ, ಅವರು ಬದುಕೋದು ಕಷ್ಟ ಅನ್ನೋ ಆತಂಕ ಜನರಲ್ಲಿದೆ. ಇಂತಹವ್ರಿಗೆ ಪ್ರೇಮ್ ಧೈರ್ಯ ತುಂಬುವ ಕೆಲಸ ಕೂಡ ಮಾಡಿದ್ದಾರೆ. ತನ್ನ ತಾಯಿಗೆ ಬಿಪಿ, ಶುಗರ್ ಇದೆ. ಆದ್ರೂ, ತಮ್ಮ ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದು ಬಂದಿದ್ದಾರೆ. ಹೀಗಾಗಿ ಆತ್ಮಸ್ಥೆರ್ಯ ಹೆಚ್ಚಿಸಿಕೊಳ್ಳಲು ಹಿರಿಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Published On - 4:12 pm, Sat, 25 July 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ