AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಕ್ಕೆ ಹೊಸ ಸಂಕಲ್ಪ: ಮಾಂಸಾಹಾರ ತ್ಯಜಿಸುತ್ತಿರುವ ಮೋಹಕ ತಾರೆ ರಮ್ಯಾ

ನಾನು ಮಾಂಸಹಾರವನ್ನು ತಿನ್ನುವುದನ್ನು ಬಿಡುತ್ತೇನೆ. ಹೊಸ ವರ್ಷಕ್ಕೆ ಹೊಸ ಸಂಕಲ್ಪ ಮಾಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಮೋಹಕ ತಾರೆ ರಮ್ಯಾ ಬರೆದುಕೊಂಡಿದ್ದಾರೆ.

ಹೊಸ ವರ್ಷಕ್ಕೆ ಹೊಸ ಸಂಕಲ್ಪ: ಮಾಂಸಾಹಾರ ತ್ಯಜಿಸುತ್ತಿರುವ ಮೋಹಕ ತಾರೆ ರಮ್ಯಾ
ರಮ್ಯಾ
shruti hegde
| Edited By: |

Updated on:Dec 30, 2020 | 1:40 PM

Share

ಬೆಂಗಳೂರು: ನಾನು ಮಾಂಸಾಹಾರವನ್ನು ತಿನ್ನುವುದನ್ನು ಬಿಡುತ್ತೇನೆ. ಹೊಸ ವರ್ಷಕ್ಕೆ ಹೊಸ ಸಂಕಲ್ಪ ಮಾಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಮೋಹಕ ತಾರೆ ರಮ್ಯಾ ಹೇಳಿಕೊಂಡಿದ್ದಾರೆ.

ಬಿಗ್ ಸ್ಕ್ರೀನ್​ನಿಂದ ಮಾಯವಾದ ಬಳಿಕ ರಮ್ಯಾ ಸೋಷಿಯಲ್ ಮೀಡಿಯಾಗಳಲ್ಲಿ ಹೆಚ್ಚು ಆ್ಯಕ್ಟಿವ್ ಆಗಿದ್ದರು. ಇದೀಗ, ಮಾಂಸಾಹಾರವು ನಮ್ಮ ಮಾಂಸ ಖಂಡಕ್ಕೆ ಶಕ್ತಿ ನೀಡುತ್ತದೆ. ಆದರೆ ಅದರಲ್ಲಿ ನನಗೆ ನಂಬಿಕೆ ಇಲ್ಲ. ಹಾಗಾಗಿ ಇನ್ನು ಮುಂದೆ ನಾನು ಮಾಂಸಾಹಾರವನ್ನು ತ್ಯಜಿಸುತ್ತೇನೆ. ಇನ್ನು ಮುಂದೆ ನಾನು ಸಸ್ಯಹಾರಿ. 2021ರ ಹೊಸ ವರ್ಷಕ್ಕೆ ನನ್ನ ಸಂಕಲ್ಪವಿದು ಎಂದು ಬರೆದು ಕೊಂಡಿದ್ದಾರೆ.

ಅಭಿಮಾನಿಗಳು ರೀಲ್ ರಮ್ಯಾನ್ನ ನೋಡಿದ್ದೀರಿ.. ಆದ್ರೆ ರಿಯಲ್ ರಮ್ಯಾ ಹೇಗಿದ್ದಾರೆ ಗೊತ್ತಾ!?

Published On - 1:26 pm, Wed, 30 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ