AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​, ಸುದೀಪ್​ ಮಸ್ತ್​ ಡಾನ್ಸ್​: ಅದ್ದೂರಿಯಾಗಿ ನಡೆದ ರಮೇಶ್​ ಅರವಿಂದ್ ಮಗಳ ಆರತಕ್ಷತೆ ಕಾರ್ಯಕ್ರಮ

ಖಾಸಗಿ ಹೋಟೆಲ್​ನಲ್ಲಿ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷತಾ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಸಾಕಷ್ಟು ಸ್ಟಾರ್​ ನಟರುಗಳು, ರಾಜಕೀಯ ವ್ಯಕ್ತಿಗಳು ಆಗಮಿಸಿ ನವ ದಂಪತಿಗೆ ಶುಭಕೋರಿದರು. ಅದರ ಚಿತ್ರ ನೋಟ ಇಲ್ಲಿದೆ. ರಾಕಿಂಗ್ ಸ್ಟಾರ್ ಯಶ್ ಸುದೀಪ್ ಜಬರ್ ದಸ್ಥ್ ಸ್ಟೆಪ್ಸ್

ರಾಜೇಶ್ ದುಗ್ಗುಮನೆ
|

Updated on: Jan 17, 2021 | 9:36 PM

Share
ಆರತಕ್ಷತೆ ಕಾರ್ಯಕ್ರಮದಲ್ಲಿ ಯಶ್​ ಡಾನ್ಸ್​

ಆರತಕ್ಷತೆ ಕಾರ್ಯಕ್ರಮದಲ್ಲಿ ಯಶ್​ ಡಾನ್ಸ್​

1 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ

ಆರತಕ್ಷತೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ

2 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ

ಆರತಕ್ಷತೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ

3 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ

ಆರತಕ್ಷತೆ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ

4 / 18
ರಮೇಶ್​ ಅರವಿಂದ್ ಜೊತೆ ಶಿವರಾಜ್​ಕುಮಾರ್​

ರಮೇಶ್​ ಅರವಿಂದ್ ಜೊತೆ ಶಿವರಾಜ್​ಕುಮಾರ್​

5 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಶ್ರೀ ಮುರುಳಿ

ಆರತಕ್ಷತೆ ಕಾರ್ಯಕ್ರಮದಲ್ಲಿ ಶ್ರೀ ಮುರುಳಿ

6 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ರವಿಚಂದ್ರನ್​

ಆರತಕ್ಷತೆ ಕಾರ್ಯಕ್ರಮದಲ್ಲಿ ರವಿಚಂದ್ರನ್​

7 / 18
ಡಾ. ಕೆ ಸುಧಾಕರ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

ಡಾ. ಕೆ ಸುಧಾಕರ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

8 / 18
ಸಚಿವ ಆರ್​. ಅಶೋಕ್​ ನವ ದಂಪತಿಗೆ ಶುಭ ಹಾರೈಸಿದರು

ಸಚಿವ ಆರ್​. ಅಶೋಕ್​ ನವ ದಂಪತಿಗೆ ಶುಭ ಹಾರೈಸಿದರು

9 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಪೋಸ್​ ನೀಡಿದ ಯಶ್​-ರಾಧಿಕಾ

ಆರತಕ್ಷತೆ ಕಾರ್ಯಕ್ರಮದಲ್ಲಿ ಪೋಸ್​ ನೀಡಿದ ಯಶ್​-ರಾಧಿಕಾ

10 / 18
ನವ ದಂಪತಿಗೆ ವಿಶ್​ ಮಾಡಿದ ಪುನೀತ್​ ರಾಜ್​ಕುಮಾರ್

ನವ ದಂಪತಿಗೆ ವಿಶ್​ ಮಾಡಿದ ಪುನೀತ್​ ರಾಜ್​ಕುಮಾರ್

11 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸುದೀಪ್​ ಮಸ್ತ್​ ಡಾನ್ಸ್​

ಆರತಕ್ಷತೆ ಕಾರ್ಯಕ್ರಮದಲ್ಲಿ ಸುದೀಪ್​ ಮಸ್ತ್​ ಡಾನ್ಸ್​

12 / 18
ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

13 / 18
ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿದ ವಿಜಯ್​ ಪ್ರಕಾಶ್​

ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿದ ವಿಜಯ್​ ಪ್ರಕಾಶ್​

14 / 18
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆರತಕ್ಷತೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿದರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆರತಕ್ಷತೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿದರು

15 / 18
ಸಂಗೀತ ಸಂಯೋಜಕ ಹಂಸಲೇಖ

ಸಂಗೀತ ಸಂಯೋಜಕ ಹಂಸಲೇಖ

16 / 18
ನವ ದಂಪತಿಗೆ ಶುಭ ಕೋರಿದ ಉಪೇಂದ್ರ

ನವ ದಂಪತಿಗೆ ಶುಭ ಕೋರಿದ ಉಪೇಂದ್ರ

17 / 18
ಗುರು ಕಿರಣ್​

ಗುರು ಕಿರಣ್​

18 / 18
Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್