AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್​, ಸುದೀಪ್​ ಮಸ್ತ್​ ಡಾನ್ಸ್​: ಅದ್ದೂರಿಯಾಗಿ ನಡೆದ ರಮೇಶ್​ ಅರವಿಂದ್ ಮಗಳ ಆರತಕ್ಷತೆ ಕಾರ್ಯಕ್ರಮ

ಖಾಸಗಿ ಹೋಟೆಲ್​ನಲ್ಲಿ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ-ಅಕ್ಷತಾ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈ ವೇಳೆ ಸಾಕಷ್ಟು ಸ್ಟಾರ್​ ನಟರುಗಳು, ರಾಜಕೀಯ ವ್ಯಕ್ತಿಗಳು ಆಗಮಿಸಿ ನವ ದಂಪತಿಗೆ ಶುಭಕೋರಿದರು. ಅದರ ಚಿತ್ರ ನೋಟ ಇಲ್ಲಿದೆ. ರಾಕಿಂಗ್ ಸ್ಟಾರ್ ಯಶ್ ಸುದೀಪ್ ಜಬರ್ ದಸ್ಥ್ ಸ್ಟೆಪ್ಸ್

ರಾಜೇಶ್ ದುಗ್ಗುಮನೆ
|

Updated on: Jan 17, 2021 | 9:36 PM

Share
ಆರತಕ್ಷತೆ ಕಾರ್ಯಕ್ರಮದಲ್ಲಿ ಯಶ್​ ಡಾನ್ಸ್​

ಆರತಕ್ಷತೆ ಕಾರ್ಯಕ್ರಮದಲ್ಲಿ ಯಶ್​ ಡಾನ್ಸ್​

1 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ

ಆರತಕ್ಷತೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ

2 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ

ಆರತಕ್ಷತೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ

3 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ

ಆರತಕ್ಷತೆ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ

4 / 18
ರಮೇಶ್​ ಅರವಿಂದ್ ಜೊತೆ ಶಿವರಾಜ್​ಕುಮಾರ್​

ರಮೇಶ್​ ಅರವಿಂದ್ ಜೊತೆ ಶಿವರಾಜ್​ಕುಮಾರ್​

5 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಶ್ರೀ ಮುರುಳಿ

ಆರತಕ್ಷತೆ ಕಾರ್ಯಕ್ರಮದಲ್ಲಿ ಶ್ರೀ ಮುರುಳಿ

6 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ರವಿಚಂದ್ರನ್​

ಆರತಕ್ಷತೆ ಕಾರ್ಯಕ್ರಮದಲ್ಲಿ ರವಿಚಂದ್ರನ್​

7 / 18
ಡಾ. ಕೆ ಸುಧಾಕರ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

ಡಾ. ಕೆ ಸುಧಾಕರ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

8 / 18
ಸಚಿವ ಆರ್​. ಅಶೋಕ್​ ನವ ದಂಪತಿಗೆ ಶುಭ ಹಾರೈಸಿದರು

ಸಚಿವ ಆರ್​. ಅಶೋಕ್​ ನವ ದಂಪತಿಗೆ ಶುಭ ಹಾರೈಸಿದರು

9 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಪೋಸ್​ ನೀಡಿದ ಯಶ್​-ರಾಧಿಕಾ

ಆರತಕ್ಷತೆ ಕಾರ್ಯಕ್ರಮದಲ್ಲಿ ಪೋಸ್​ ನೀಡಿದ ಯಶ್​-ರಾಧಿಕಾ

10 / 18
ನವ ದಂಪತಿಗೆ ವಿಶ್​ ಮಾಡಿದ ಪುನೀತ್​ ರಾಜ್​ಕುಮಾರ್

ನವ ದಂಪತಿಗೆ ವಿಶ್​ ಮಾಡಿದ ಪುನೀತ್​ ರಾಜ್​ಕುಮಾರ್

11 / 18
ಆರತಕ್ಷತೆ ಕಾರ್ಯಕ್ರಮದಲ್ಲಿ ಸುದೀಪ್​ ಮಸ್ತ್​ ಡಾನ್ಸ್​

ಆರತಕ್ಷತೆ ಕಾರ್ಯಕ್ರಮದಲ್ಲಿ ಸುದೀಪ್​ ಮಸ್ತ್​ ಡಾನ್ಸ್​

12 / 18
ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್​ ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿ ಶುಭ ಹಾರೈಸಿದರು.

13 / 18
ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿದ ವಿಜಯ್​ ಪ್ರಕಾಶ್​

ಆರತಕ್ಷತೆ ಕಾರ್ಯಕ್ರಮಕ್ಕೆ ತೆರಳಿದ ವಿಜಯ್​ ಪ್ರಕಾಶ್​

14 / 18
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆರತಕ್ಷತೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿದರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಆರತಕ್ಷತೆ ಕಾರ್ಯಕ್ರಮದಲ್ಲಿ ಹಾಜರಿ ಹಾಕಿದರು

15 / 18
ಸಂಗೀತ ಸಂಯೋಜಕ ಹಂಸಲೇಖ

ಸಂಗೀತ ಸಂಯೋಜಕ ಹಂಸಲೇಖ

16 / 18
ನವ ದಂಪತಿಗೆ ಶುಭ ಕೋರಿದ ಉಪೇಂದ್ರ

ನವ ದಂಪತಿಗೆ ಶುಭ ಕೋರಿದ ಉಪೇಂದ್ರ

17 / 18
ಗುರು ಕಿರಣ್​

ಗುರು ಕಿರಣ್​

18 / 18
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?